ಜ್ಯೋತಿಷ್ಯ

ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

417

ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:12:17
ಸೂರ್ಯಾಸ್ತ18:44:31
ಹಗಲಿನ ಅವಧಿ12:32:14
ರಾತ್ರಿಯ ಅವಧಿ11:26:50
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ದಶಮಿ
ನಕ್ಷತ್ರ : ಶ್ರಾವಣ
ಯೋಗ : ಸಾಧ್ಯ
ಪ್ರಥಮ ಕರಣ : ವಾಣಿಜ್ಯ
ಸೂರ್ಯ ರಾಶಿ : ಮೀನ
ಚಂದ್ರ ರಾಶಿ : ಮಕರ

ಮುಹೂರ್ತ

ರಾಹು ಕಾಲ15:36 – 17:11ಅಶುಭ
ಯಮಘಂಡ ಕಾಲ09:20 – 10:54ಅಶುಭ
ಗುಳಿಕ ಕಾಲ12:28 – 14:02
ಅಭಿಜಿತ್12:03 -12:53ಶುಭ
ದುರ್ಮುಹೂರ್ತ08:43 – 09:33ಅಶುಭ
ದುರ್ಮುಹೂರ್ತ23:20 – 24:10*ಅಶುಭ

ಮೇಷ:

ಕೆಲವು ಕಾರಣಗಳಿಂದ ಬಹಳ ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವು? ?  ?  ಥದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.

ವೃಷಭ:-

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ.ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿಲ್ಲ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.

ಮಿಥುನ:

ನೂತನ ಗೆಳೆಯರ ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.

ಕಟಕ :-

ಮನುಷ್ಯನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ದೈವ ಕೃಪೆ ಇದ್ದರೆ ಎಲ್ಲವು ಸಾರ್ಥಕ ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.

 ಸಿಂಹ:

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರ್ಥೈಸಿಕೊಳ್ಳುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.

ಕನ್ಯಾ :-

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ಕ್ಷುಲ್ಲಕ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.

ತುಲಾ:

class=”views-field views-field-field-tula”>
class=”field-content”>
class=”grid-12 mainnewsmargin-bottom”>

ಕೋರ್ಟು ಕಚೇರಿಯ ವಿಷಯಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ವೃಶ್ಚಿಕ :-

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಹಾಗೇಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.

ಧನಸ್ಸು:

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಸ್ನೇಹವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.

ಮಕರ :-

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ತಿಳಿಯದೇ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.

ಕುಂಭ:-

ವ್ಯಾಪಾರ-ವ್ಯವಹಾರಗಳು ನಿಮ್ಮ ಅಪೇಕ್ಷೆ ಪಟ್ಟಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.

ಮೀನ:-

ಮನಸ್ಸಿನ ತಲ್ಲಣಗಳಿಂದ ಮುಕ್ತಿ ಹೊಂದಲು ಕುಲದೇವರ ಪ್ರಾರ್ಥನೆ ಮಾಡಿ. ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಕಂಡು ಬರುವುದು. ಶ್ರಮವಹಿಸಿ ಮಾಡುವ ಕೆಲಸಗಳಿಗೆ ತೊಂದರೆ ಬರುವ ಸಾಧ್ಯತೆ ಇದೆ. ಗಣಪತಿ ಪ್ರಾರ್ಥನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…