News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

254

ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ಮಿಥುನ:

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಕಟಕ :-

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

 ಸಿಂಹ:

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ.  ಮನೆಯವರೊಂದಿಗೆ ಸಂತಸದ ಕ್ಷಣ.

ಕನ್ಯಾ :-

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ   ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ.  ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ವೃಶ್ಚಿಕ :-

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫ‌ಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘ‌ಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ  ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ಮಕರ :-

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಕುಂಭ:-

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ಮೀನ:-

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.  ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…