ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ. ಮನೆಯವರೊಂದಿಗೆ ಸಂತಸದ ಕ್ಷಣ.

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು. ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…