News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

251

ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ಮಿಥುನ:

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಕಟಕ :-

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

 ಸಿಂಹ:

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ.  ಮನೆಯವರೊಂದಿಗೆ ಸಂತಸದ ಕ್ಷಣ.

ಕನ್ಯಾ :-

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ   ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ.  ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ವೃಶ್ಚಿಕ :-

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫ‌ಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘ‌ಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ  ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ಮಕರ :-

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಕುಂಭ:-

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ಮೀನ:-

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.  ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.