ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ. ಮನೆಯವರೊಂದಿಗೆ ಸಂತಸದ ಕ್ಷಣ.

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು. ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…