News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

267

ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವೃಷಭ:-

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ಮಿಥುನ:

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಕಟಕ :-

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

 ಸಿಂಹ:

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ.  ಮನೆಯವರೊಂದಿಗೆ ಸಂತಸದ ಕ್ಷಣ.

ಕನ್ಯಾ :-

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ತುಲಾ:

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ   ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ.  ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ವೃಶ್ಚಿಕ :-

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫ‌ಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಧನಸ್ಸು:

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘ‌ಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ  ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ಮಕರ :-

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಕುಂಭ:-

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ಮೀನ:-

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.  ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…