ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.

ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.

ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.

ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ. ಮನೆಯವರೊಂದಿಗೆ ಸಂತಸದ ಕ್ಷಣ.

ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.

ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.

ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.

ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.

ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು. ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…