ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನ್ಯಾಯಾಲಯದ ವಿವಾದಗಳು ನಿಮಗೆ ಯಶಸ್ಸು ತರಲಿವೆ. ಆಗಾಗ ಧನ ಲಾಭದಿಂದ ಕಾರ್ಯಾನುಕೂಲವಾಗುತ್ತದೆ. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ. ವೃತ್ತಿ-ಉದ್ಯೋಗದಲ್ಲಿ ಬದಲಾವಣೆ ತಂದೀತು. ಸಾಂಸಾರಿಕ ಸ್ಥಿತಿ ಉತ್ತಮ.
ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ-ಸ್ವತ್ತುಗಳ ತಕಾರರು ಕಿರಿಕಿರಿ ತಂದೀತು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಕುರುಹು ತೋರಿ ಬರಲಿದೆ.
ದೇಹಾರೋಗ್ಯದ ಬಗ್ಗೆ ಆಗಾಗ ಗಮನ ಹರಿಸಬೇಕು. ಆಗಾಗ ತಾಪತ್ರಯಗಳು ತೋರಿ ಬಂದರೂ ದೈವಾನುಗ್ರಹ ಕಾಪಾಡಲಿದೆ. ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಬಂಡವಾಳ ಹೂಡಿಕೆಗಳ ಬಗ್ಗೆ ಜಾಗ್ರತೆಯಿಂದ ವ್ಯವಹರಿಸಬೇಕು.
ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ವೆಚ್ಚಗಳು ಮಿತಿ ಮೀರಲಿವೆ. ಗೊಂದಲದ ಪರಿಸ್ಥಿತಿಯಿಂದ ಆತಂಕಕ್ಕೆ ಕಾರಣವಾಗಲಿದೆ. ಅನಾವಶ್ಯಕವಾಗಿ ಖರ್ಚು ಹಿತೈಷಿಗಳ ಆಗಮನ ಸಾಧ್ಯತೆ. ಕುಟುಂಬದ ಕಲಹಗಳಿಂದ ದೂರವಿದ್ದಷ್ಟು ಉತ್ತಮ. ಕೋಪತಾಪಗಳಿರುತ್ತವೆ.
ಬಂಧುಮಿತ್ರರ ಆಗಮನದಿಂದ ಸಂತಸ ತಂದೀತು. ಪದೇ ಪದೇ ವಿಘ್ನ ಭಯದಿಂದಾಗಿ ಕಾರ್ಯಸಾಧನೆಗೆ ಅನನುಕೂಲವಾದೀತು. ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಬೇಕಾಗುತ್ತದೆ. ಮನೆಯವರೊಂದಿಗೆ ಸಂತಸದ ಕ್ಷಣ.
ಸೂಕ್ತ ಸಲಹೆಗಳಿಂದ ಮುನ್ನಡೆ ತೋರಿ ಬಂದೀತು. ವಿವಾಹ ಪ್ರಸ್ತಾವಗಳಿಗೆ ಕಂಕಣಬಲದ ಸಾಧ್ಯತೆ ಇರುತ್ತದೆ. ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಆಗಾಗ ಧನಾಗಮನವಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ ವಿರುತ್ತದೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ.
ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ದೊರಕಲಿವೆ. ಆಗಾಗ ಧನಾಗಮನ ವಿರುತ್ತದೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ನ್ಯಾಯಾಲಯದ ವ್ಯಾಜ್ಯಗಳಲ್ಲಿ ಯಶಸ್ಸು. ದಿನಾಂತ್ಯ ಶುಭವಾರ್ತೆ ತಂದು ಕೊಡಲಿದೆ.
ಅಪೇಕ್ಷಿತ ಕಾರ್ಯಸಾಧನೆಯಾಗುತ್ತದೆ. ಅಧಿಕಾರಿ ವರ್ಗದವರಿಗೆ ಸಹೋದ್ಯೋಗಿಗಳಿಂದ ಅಸಹಕಾರ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದ ಫಲಿತಾಂಶ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆ ತಂದೀತು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.
ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಯಾಗಲಿದೆ. ವೃತ್ತಿರಂಗದಲ್ಲಿ ಹಂತ ಹಂತವಾಗಿ ಸಮಾಧಾನ ಕಂಡು ಬರುತ್ತದೆ. ದೀರ್ಘಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ ಧನಾಗಮನದಿಂದ ಸಾಲ ಭಾದೆ ನಿವಾರಣೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ.
ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆಗಳು ಕಡಿಮೆಯಾಗಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ-ಸ್ಥಾನಭದ್ರತೆ ಮತ್ತು ಅಂತಸ್ತನ್ನು ಹೆಚ್ಚಿಸಿಕೊಳ್ಳುವಿರಿ. ಯಂತ್ರವೊಂದನ್ನು ಖರೀದಿಸುವ ಸಾಧ್ಯತೆ ಕಂಡು ಬರುತ್ತಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ದೇವತಾಕಾರ್ಯಗಳನ್ನು ನಡೆಸಲಿದ್ದೀರಿ. ಅಪರೂಪದ ವ್ಯಕ್ತಿಗಳ ದರ್ಶನಭಾಗ್ಯ. ದೂರ ಸಂಚರಾದಲ್ಲಿ ಹೆಚ್ಚಿನ ಗಮನ ವಿರಲಿ.
ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ದೈಹಿಕ ಸಾಮರ್ಥ್ಯ ವೃದ್ಧಿಸಲಿದೆ. ಶುಭವಾರ್ತೆಯಿಂದ ಸಂತಸ ತಂದೀತು. ಮಕ್ಕಳಿಗೆ ಸಂಬಂಧಿಸಿ ದುಃಖವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ ಆದಾಯದ ಮೂಲಗಳು ವೃದ್ಧಿಯಾಗಲಿವೆ. ಆಧ್ಯಾತ್ಮಿಕವಾಗಿ ಆಸಕ್ತಿ ಕಂಡು ಬರುತ್ತದೆ.
ವರಿಯಬೇಕು. ದಿಂದ ಮುಂದು ಲಾರದು. ದೇವತಾ ಪ್ರಾರ್ಥನೆಯಿಂದ ಮನಸ್ಸಿಗೆ ಸಮಾಧಾನ ಸಿಗುತ್ತದೆ. ಯಾವುದೇ ವಿಚಾರದಲ್ಲಿ ಮನೋಬಲ ಮಕ್ಕಳ ವಿಚಾರವಾಗಿ ಸಮಾಧಾನ ಸಿಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು. ಕೆಳವರ್ಗದವರ ಸಹವಾಸದಿಂದ ಅಪವಾದ ಭೀತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…