News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

37

ಮೇಷ
ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.

ವೃಷಭ
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.

ಮಿಥುನ
ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕರ್ಕಾಟಕ
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು.

ಸಿಂಹ
ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಕನ್ಯಾ
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತುಲಾ
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.

ವೃಶ್ಚಿಕ
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.

ಧನು
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.

ಮಕರ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಕುಂಭ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಮೀನ
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಸುದ್ದಿ

    ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

    ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…