News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

37

ಮೇಷ
ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.

ವೃಷಭ
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.

ಮಿಥುನ
ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕರ್ಕಾಟಕ
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು.

ಸಿಂಹ
ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಕನ್ಯಾ
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತುಲಾ
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.

ವೃಶ್ಚಿಕ
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.

ಧನು
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.

ಮಕರ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಕುಂಭ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಮೀನ
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…