News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

37

ಮೇಷ
ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.

ವೃಷಭ
ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.

ಮಿಥುನ
ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕರ್ಕಾಟಕ
ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ಕಾಣುವಿರಿ. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಉತ್ತಮವಾಗಿರುವುದು.

ಸಿಂಹ
ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಕನ್ಯಾ
ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತುಲಾ
ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.

ವೃಶ್ಚಿಕ
ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.

ಧನು
ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.

ಮಕರ
ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಕುಂಭ
ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಮೀನ
ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…