ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ನಿಯೋಜಿಸಿಕೊಂಡ ಪ್ರವಾಸ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಬೇಕಾಗುವುದು. ಬಂಧು ಬಳಗದವರು ಈ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸುವ ಸಾಧ್ಯತೆ ಇದೆ. ಆದರೆ ಅದಕ್ಕೂ ಪ್ರಮುಖವಾದ ಕಾರ್ಯ ಹಮ್ಮಿಕೊಳ್ಳಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಜೀವನದಲ್ಲಿ ಮಹತ್ವದ ದಿನಗಳು ಹಲವಾರು ಇರುತ್ತವೆ. ಅಂತೆಯೇ ಇಂದು ಮಹತ್ವದ ಸಾಧನೆಯೊಂದನ್ನು ನಡೆಸಲು ದೈವದ ಸಹಾಯ ದೊರೆಯುವುದು. ಇದರಿಂದ ಸಮಾಜದಲ್ಲಿ ಗೌರವ ಆದರಗಳನ್ನು ಪಡೆಯುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ತಲೆ ತಿನ್ನುವ ಜನರನ್ನು ಹತ್ತಿರ ಬರದಂತೆ ಉಪಾಯದಿಂದ ಸಾಗಹಾಕುವುದು ಒಳ್ಳೆಯದು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯು ಮನಸ್ಸಿಗೆ ಮುದ ನೀಡುವುದು. ದುರ್ಗಾದೇವಿ ಆರಾಧನೆ ಮಾಡುವುದು ಒಳ್ಳೆಯದು. ಕೆಲವರಿಗೆ ದೂರದ ಊರಿನ ಪ್ರಯಾಣ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮಗೆ ಜಾಣತನವಿದೆ. ಆದರೆ ಅವಸರಿಸದಿರಿ. ಸಾವಧಾನವೇ ನಿಮಗೆ ವಜ್ರಾಯುಧ. ನಿಮ್ಮ ಮುಂದಾಲೋಚನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಮಕ್ಕಳು ನಿಮ್ಮ ಆಜ್ಞೆಯನ್ನು ಪಾಲಿಸುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಮನಸ್ಸಿನ ಹಲವು ಹೊಯ್ದಾಟಗಳನ್ನು ನಿಯಂತ್ರಿಸಿಕೊಂಡಲ್ಲಿ ಒಳಿತಾಗುವುದು. ಕೇವಲ ವಾದ ವಿವಾದದ ಜ್ಞಾನವು ನಿತ್ಯ ಜೀವನಕ್ಕೆ ಬಾರದೇ ಹೋಗುವ ಸಾಧ್ಯತೆ ಇದೆ. ತಪ್ಪದೇ ವಿಷ್ಣು ಸಹಸ್ರನಾಮ ಮತ್ತು ಆಂಜನೇಯ ಸ್ತೋತ್ರ ಪಠಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಹಣಕಾಸಿನ ಕುರಿತು ಗಮನವಿರಲಿ. ಸುಮ್ಮನೆ ಖರ್ಚಿನ ಹಾದಿ ವಿಸ್ತಾರಗೊಳ್ಳುವುದು. ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ ಹಣಕಾಸಿನ ಜೋಡಣೆಯನ್ನು ಮಾಡಿಕೊಳ್ಳುವಿರಿ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಕೆಲಸದ ಸ್ಥಳದಲ್ಲಿ ಕೆಲವು ಕಹಿ ಅನುಭವಗಳನ್ನು ಎದುರಿಸಬೇಕಾಗುವುದು. ಹಾಗಂತ ನಿಮ್ಮ ಆತ್ಮಸಾಕ್ಷಿಗೆ ವಿರೋಧವಾಗಿ ನಡೆದುಕೊಳ್ಳದಿರಿ. ದಶರಥ ಕೃತ ಶನಿಸ್ತೋತ್ರ ಪಠಿಸಿ. ಹಣಕಾಸು ವ್ಯವಹಾರವನ್ನು ತುಂಬಾ ಎಚ್ಚರಿಕೆಯಿಂದ ನಿಭಾಯಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಶಕ್ತಿ ಸಂವರ್ಧನೆಗೆ, ಸಿದ್ಧಿಗೆ ಮತ್ತು ಉದ್ದೇಶಗಳನ್ನು ಸಾಧಿಸಿಕೊಳ್ಳಲು ಗುರು ಹಿರಿಯರ ಆಶೀರ್ವಾದ ಪಡೆಯುವಿರಿ. ಬಡವರಿಗೆ ಆಹಾರ ನೀಡಿ ಮತ್ತು ಕಾಲು ಕೇಜಿ ಕಡಲೆಕಾಳನ್ನು ದಾನ ಮಾಡಿ. ಇಲ್ಲವೆ ಹಸುವಿಗೆ ನೀಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮಗೆ ದೈವಾನುಕೂಲ ಇರುವ ಕಾರಣ ಮಹತ್ವವಾದ ಒಂದು ಕಾರ್ಯವನ್ನು ಸಾಧಿಸುವಿರಿ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು, ಬಂಧುಗಳು ನಿಮ್ಮ ಸ್ನೇಹಕ್ಕಾಗಿ ನಿಮ್ಮ ಬಳಿ ಬರುವರು. ಈ ಬಗ್ಗೆ ನಿಮ್ಮ ಸಂಗಾತಿಯ ಸಲಹೆಯಂತೆ ನಡೆಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಸಕಾರಾತ್ಮಕ ಚಿಂತನೆಗಳ ಜತೆಗೆ ಬಂಧುಗಳ, ಸಂಬಂಧಿಗಳ ಬೆಂಬಲದಿಂದ ಹಮ್ಮಿಕೊಂಡ ಎಲ್ಲಾ ವಿಚಾರಗಳಲ್ಲೂ ಯಶಸ್ಸು ಹೊಂದುವಿರಿ. ಆಂಜನೇಯ ಮಂತ್ರವನ್ನು ಆದಷ್ಟು ಹೆಚ್ಚಿಗೆ ಪಾರಾಯಣ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಜನರಿಗೆ ಸಹಾಯ ಮಾಡುವ ನಿಮ್ಮ ಮನೋಭಾವದಿಂದಾಗಿ ಎಲ್ಲಾ ರೀತಿಯ ಶ್ಲಾಘನೆ ಪಡೆಯುವಿರಿ. ಗೆಳೆಯರ ಗುಂಪು ನಿಮ್ಮ ಸಹಾಯಕ್ಕೆ ಬಂದು ಅಭಿವೃದ್ಧಿಗೆ ದಾರಿ ಮಾಡಿಕೊಳ್ಳಬಲ್ಲರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…