ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ.
ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ.
ಕಲಾವಿದರುಗಳಿಗೆ ಹೆಚ್ಚಿನ ಅವಕಾಶ. ಆರ್ಥಿಕವಾಗಿ ಉತ್ತಮ ಫಲ. ಮದುವೆ ಕೆಲಸಗಳಿಗೆ ಓಡಾಟ. ಸಾಂಸಾರಿಕ ಜೀವನ ಉತ್ತಮ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭ.
ಸ್ವಂತ ಉದ್ಯಮದವರಿಗೆ ಉತ್ತಮ ಲಾಭ. ಹಣಕಾಸಿನ ಪರಿಸ್ಥಿತಿ ಸಾಧಾರಣ. ಮೇಲಾಧಿಕಾರಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಬೇಡ.
ಪ್ರಭಾವಿ ವ್ಯಕ್ತಿಗಳೊಂದಿಗಿನ ಒಡನಾಟ. ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ. ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ. ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕೆಲಸಗಳನ್ನು ನಿರ್ವಹಿಸುವ ಅವಕಾಶ.
ಗೃಹ ನಿರ್ಮಾಣ ಕೆಲಸಗಳು ಶೀಘ್ರಗತಿಯಲ್ಲಿ ಸಾಗುವವು. ಸರಕಾರಿ ಕೆಲಸಕಾರ್ಯಗಳು ಮುನ್ನಡೆ ಇರಲಿವೆ. ಸಮಾಧಾನಕರವಾಗಿ ಕೆಲಸಗಳನ್ನು ನಿರ್ವಹಿಸಿ. ವೃತ್ತಿರಂಗದಲ್ಲಿ ಜಾಗ್ರತೆ ಇರಲಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು. ಸಾಂಸಾರಿಕವಾಗಿ ಹೊಂದಾಣಿಕೆ ಅವಶ್ಯಕ. ದಾಯಾದಿಗಳಿಂದ ಮಾತುಗಳ ಬಗ್ಗೆ ತಲೆ ಕೆಡಿಸಕೊಲ್ಲಬೇಡಿ.
ಮಿತ್ರರ ಸಮಾಗಮನ ಕಾರ್ಯಸಿದ್ಧಿ.ನಿವೇಶನ ಖರೀದಿ, ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕು. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ.
ಕೈಗೊಂಡ ಕೆಲಸ ಕಾರ್ಯಗಳು ನೆರವೇರಲಿವೆ. ನವ ದಂಪತಿಗಳಿಗೆ ಸಂತಾನ ಭಾಗ್ಯ. ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರ. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಪ್ತರಿಗೆ ನೆರವು ನೀಡುವ ಸಾಧ್ಯತೆ.
ಉದ್ಯಮವನ್ನು ವಿಸ್ತರಿಸುವುದಕ್ಕೆ ಸಕಾಲ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಕ್ಕಳ ವಿಶೇಷ ಸಾಧನೆ ಸಾಧ್ಯತೆ. ಹಳೆಯ ಗೆಳೆಯರ ಭೇಟಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ಇರಲಿ.
ತೈಲ ಉತ್ಪನ್ನಗಳ ಮಾರಾಟಗಾರರಿಗೆ ಉತ್ತಮ ಲಾಭ. ಪ್ರವಾಸದಿಂದ ಆರೋಗ್ಯ ಕೆಡಲಿದೆ. ಹೊಸ ವ್ಯಕ್ತಿಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷ. ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ.
ಸಂಸಾರದಲ್ಲಿ ನೆಮ್ಮದಿ ಇದ್ದರೂ ನಿರೀಕ್ಷಿತ ಸಮಾಧಾನ ಸಿಗದು.ಮಂಗಲ ಕಾರ್ಯಗಳಲ್ಲಿ ಭಾಗಿ. ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ. ದೇವರ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ.
ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯ.ಯಂತ್ರೋಪಕರಣಗಳ ವ್ಯವಹಾರದಿಂದಾಗಿ ಉತ್ತಮ ಲಾಭ. ಯೋಗ್ಯ ವಯಸ್ಕರಿಗೆ ಕಂಕಣಬಲ. ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …