ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.

ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.

ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.

ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.

ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.