ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸತೋಮ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ,
ಮೃತ್ಯೋರ್ಮಾ ಅಮೃತಂಗಮಯ… ಓಂ ಶಾಂತಿ, ಶಾಂತಿ ಶಾಂತಿಃ
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ದೀಪಾವಳಿಯ ಕಥೆಗಳು ಹಲವಾರು. ಕೆಲವರು ಈ ದಿನದಂದು ರಾಮ ಸೀತೆ ಹಾಗೂ ಲಕ್ಷ್ಮಣರು 14 ವರ್ಷಗಳ ನಂತರ ಅಯೋಧ್ಯೆಗೆ ಮರಳಿದ ದಿನಗಳು ಎಂದರೆ. ಮತ್ತೆ ಕೆಲವರು ಇದು ಪಾಂಡವರು 12 ವರ್ಷ ವನವಾಸ ಮತ್ತು 1 ವರ್ಷ ಅಜ್ಞಾತವಾಸವನ್ನು ಮುಗಿಸಿ ಪುನಃ ಹಸ್ತಿನಾಪುರಕ್ಕೆ ಹಿಂದಿರುಗಿದ ದಿವಸಗಳು ಎನ್ನುತ್ತಾರೆ. ಇನ್ನು ವಿಷ್ಣುಪುರಾಣಗಳು ಈ ದಿನದಂದು ಲಕ್ಮೀ ಮಾತೆ ಹಾಲಿನ ಸರೋವರದಿಂದ ಜನಿಸಿದ್ದು. ತದನಂತರ ವಿಷ್ಣುವನ್ನು ಒಪ್ಪಿ ಮದುವೆಯಾದ ದಿನಗಳು ಆದ್ದರಿಂದಲೇ ಈ ದಿನದಂದು ಲಕ್ಷ್ಮೀ ಪೂಜೆಯನ್ನು ಮಾಡಿದರೆ ಮಾತೆ ಒಲಿಯುತ್ತಾಳೆ ಎಂಬ ಕಥಾನಕವನ್ನೂ ನೀಡುತ್ತದೆ.
ಇನ್ನೂ ಹಿಂದೆ ಹೋದರೆ ಕಥೋಪನಿಷದ್ ಈ ದಿನದಂದು ಯಮ ಮತ್ತು ನಚಿಕೇತರ ನಡುವಿನ ಕಥೆಯನ್ನು ತೆರೆದಿಡುತ್ತದೆ. ಮೊದಲದಿನವಾದ ನರಕ ಚರ್ತುದಶಿಯಂದು ನಚಿಕೇತನು ಧರ್ಮ -ಅಧರ್ಮ, ಸರಿ-ತಪ್ಪು, ಅಜ್ಞಾನ-ಜ್ಞಾನ ಗಳ ಬಗ್ಗೆ ಸಂಪೂರ್ಣ ಚಿತ್ರಣ ನೀಡಿದ ದಿನ ಎಂದು ತಿಳಿಸುತ್ತದೆ.
ಇನ್ನು ಇದರೊಂದಿಗೆ ಬಲಿ ಚಕ್ರವರ್ತಿಯ ಕಥೆಯೂ ಸೇರಿಕೊಂಡಿದೆ. ಸ್ವರ್ಗವನ್ನೇ ಗೆದ್ದು ಅಲ್ಲಿ ಭೂಮಿಯ ಹಾಗೆ ಏನು ಇಲ್ಲ ಎಂದು ಹಿಂದಿರುಗಿದ ಮಹಾ ಪರಾಕ್ರಮಿ ಬಲಿ ಚಕ್ರವರ್ತಿಯು ಇಂದ್ರ ಸ್ಥಾನವನ್ನು ಪಡೆಯಲು ಯಜ್ಞ ಮಾಡುತ್ತಿರುವಾಗ ದೇವತೆಗಳ ಬೇಡಿಕೆಯಂತೆ ವಾಮನ ಅವತಾರದಲ್ಲಿ ಪ್ರತ್ಯಕ್ಷನಾದ ವಿಷ್ಣುವು 3 ಪಾದ (ಅಡಿ) ಜಾಗವನ್ನು ಕೇಳಿದಾಗ ಯಾವುದೇ ಯೋಚನೆ ಮಾಡದೇ ದಾನದ ಅರ್ಗ್ಯ ನೀಡಿದ ಬಲಿಗೆ ತನ್ನ ಬಲವ ಪ್ರದರ್ಶಿಸಿ ಭೂ-ಮಂಡಲದಲ್ಲೊಂದು ಕಾಲು ಆಕಾಶದಲ್ಲೊಂದು ಪಾದವಿರಿಸಿ..
ಇನ್ನೊಂದು ಪಾದವೆಲ್ಲಿರಿಸಲಿ ಎಂದಾಗ ಸರ್ವತ್ಸ್ವವನ್ನೂ ಅರ್ಪಿಸುತ್ತ ತನ್ನ ಶಿರಸ್ಸಿನ ಮೇಲಿರಿಸಿ ಎಂದ. ಅದಕ್ಕನುಗುಣವಾಗಿ ವಾಮನನು ಅವನನ್ನು ಭೂಗರ್ಭಕ್ಕಿಳಿಸಿದ. ಆತನ ತ್ಯಾಗಕ್ಕೆ ಮೆಚ್ಚಿ ನಿನಗೇನು ಬೇಕು ಎಂದಾಗ ಮುಕ್ತಿ ಎಂದನಂತೆ.
ಇಂತಹ ತ್ಯಾಗಮನೋಭಾವದಿಂದ ಪ್ರಭಾವಿತನಾದ ವಿಷ್ಣುವು ಈ ದಿನವನ್ನು ಬಲಿಪಾಡ್ಯ ಎಂದೇ ವಿಶ್ವದಾದ್ಯಂತ ಆಚರಿಸುತ್ತಾರೆ ಎಂಬ ವರನಿತ್ತ ಎಂಬ ಪ್ರತೀತಿ ಕೂಡ ಇದೆ.
ಇವೆಲ್ಲವನ್ನೂ ಒಡಗೂಡಿ ನರಕಾಸುರನನ್ನು ವಧೆ ಮಾಡಿದ ದಿನವೂ ಇದೇ ಎಂದೂ ಹೇಳುವುದುಂಟು. ಹತ್ತು ಹಲವಾರು ಕಥೆಗಳನ್ನು ದೀಪಾವಳಿ ಹೊಂದಿದ್ದರೂ, ಇವೆಲ್ಲರ ಅರ್ಥ ಒಂದೇ ಒಳ್ಳೆಯದರ ಗೆಲುವು. ನಮ್ಮೆಲ್ಲರ ಮನಸ್ಸಿನ ವಿಕಾರಗಳಾದ ಕಾಮ, ಕ್ರೋಧ ಮದ, ಮತ್ಸರಗಳನ್ನು ಜುಸಿ.(ಬಲಿಯಾಗಿಸಿ), ಹೊಸ ತನದಿಂದ ಉತ್ತಮ ವಿಚಾರಗಳ ಉಗಮವಾಗಬೇಕು. ಮನದ ಕೊಳೆಯನ್ನು ಕಳಚಿ ಶುಭ್ರ ಬಟ್ಟೆಯ ತೊಡುವ ಹಾಗೆ, ನಿರಾಕಾರ ಜ್ಯೋತಿಯಷ್ಟೇ ಪರಿಶುದ್ಧ ಮನಸ್ಸನ್ನು ಪಡೆಯುವುದು. ನೀರು ತುಂಬುವ ಆಚರಣೆಂದ ಆರಂಭವಾಗುವ ಈ ಹಬ್ಬದ ಪ್ರತಿದಿನಕ್ಕೂ ಅದರದೇ ಆದ ವೈಶಿಷ್ಟ್ಯತೆ ಇದೆ.
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ದೀಪಾವಳಿ ಹಬ್ಬದ ಸಂಭ್ರಮ-ಸಡಗರವನ್ನು ಇಮ್ಮಡಿಗೊಳಿಸಲು ಸುರಕ್ಷಿತವಾಗಿ ಆಚರಿಸುವುದು ಕೂಡ ಮುಖ್ಯ.
ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯುವ ಭರಾಟೆಯಲ್ಲಿ ಮಕ್ಕಳು ಕಣ್ಣು, ಕೈ, ಕಾಲಿಗೆ ಪೆಟ್ಟು ಮಾಡಿಕೊಳ್ಳುವುದು ಸಾಮಾನ್ಯ. ಪಟಾಕಿ ಸಿಡಿಸುವಾಗ ಏನು ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಾ.ಅಗರ್ ವಾಲ್ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಡಾ.ಅಮೋದ್ ನಾಯಕ್ ಹೇಳುತ್ತಾರೆ.
– ಪಟಾಕಿ ಸಿಡಿಸುವಾಗ ಮಕ್ಕಳು ಪಟಾಕಿಯಿಂದ ಕನಿಷ್ಠ ತೋಳಿನಷ್ಟು ದೂರದಲ್ಲಿರಬೇಕು.
– ಪಟಾಕಿ ಹೊಡೆಯುವಾಗ ಸಡಿಲ ಬಟ್ಟೆಗಳನ್ನು ಧರಿಸಬೇಡಿ.
-ರಕ್ಷಕ ಕವಚಗಳನ್ನು ದೇಹಕ್ಕೆ ಧರಿಸಿಕೊಳ್ಳಿ.
-ಬೇಡದ ವಸ್ತುಗಳು ದೇಹಕ್ಕೆ ಬಿದ್ದರೆ ನೀರಿನಿಂದ ತೊಳೆಯಿರಿ.
-ರಕ್ಷಾ ಫಲಕವಾಗಿ ಕಾಂಟಾಕ್ಸ್ಟ್ ಬದಲು ಗ್ಲಾಸುಗಳನ್ನು ಧರಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…