ದೇವರು

ದೇವರು ಯಾರು ಅಂತ ಗೊತ್ತೇ??? ಗೊತ್ತಗಬೇಕಾದ್ರೆ ಈ ಲೇಖನಿ ಓದಿ…….

2050

ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..

  1. ದೇವರು ಕಾಣುವವನಲ್ಲ, ಕಾಣುವವನು ದೇವರಲ್ಲ.
  2. ದೇವರು ಹುಟ್ಟುವವನಲ್ಲ, ಹುಟ್ಟುವವನು ದೇವರಲ್ಲ.
  3. ದೇವರು ಸಾಯುವವನಲ್ಲ, ಸಾಯುವವನು ದೇವರಲ್ಲ.
  4. ದೇವರು ಆರಾಧಿಸುವವನಲ್ಲ, ಆರಾಧಿಸುವವನು ದೇವರಲ್ಲ.
  5. ದೇವರು ಮರೆಯುವವನಲ್ಲ, ಮರೆಯುವವನು ದೇವರಲ್ಲ.
  6. ದೇವರಿಗೆ ಮದುವೆ ಇಲ್ಲ, ಮದುವೆಯಾದವನು ದೇವರಲ್ಲ.
  7. ದೇವರು ತಿನ್ನುವವನಲ್ಲ. ತಿನ್ನುವವನು ದೇವರಲ್ಲ.
  8. ದೇವರಿಗೆ ಸಂತಾನವಿಲ್ಲ, ಸಂತಾನ ಇದ್ದವನು ದೇವರಲ್ಲ.
  9. ದೇವರಿಗೆ ನಿದ್ರೆ ಇಲ್ಲ, ನಿದ್ರೆ ಮಾಡುವವನು ದೇವರಲ್ಲ.
  10. ದೇವರು ಸದಾ ಆರೋಗ್ಯವಂತ, ಅನಾರೋಗ್ಯವನ್ತನು ದೇವರಲ್ಲ.

ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.

ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.

ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.

ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.

ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಹಣ ಕಾಸು

    ತನ್ನ 6ನೇ ವಯಸ್ಸಿಗೆ ಈ ಬಾಲಕ ಕೋಟಿಗಳ ಸಂಪಾದನೆ ಮಾಡಿದ್ದು ಹೇಗೆ..?ಈ ಪೋರನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!

    ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.