ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.