News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು

ದೇವರು ಯಾರು ಅಂತ ಗೊತ್ತೇ??? ಗೊತ್ತಗಬೇಕಾದ್ರೆ ಈ ಲೇಖನಿ ಓದಿ…….

2054

ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..

  1. ದೇವರು ಕಾಣುವವನಲ್ಲ, ಕಾಣುವವನು ದೇವರಲ್ಲ.
  2. ದೇವರು ಹುಟ್ಟುವವನಲ್ಲ, ಹುಟ್ಟುವವನು ದೇವರಲ್ಲ.
  3. ದೇವರು ಸಾಯುವವನಲ್ಲ, ಸಾಯುವವನು ದೇವರಲ್ಲ.
  4. ದೇವರು ಆರಾಧಿಸುವವನಲ್ಲ, ಆರಾಧಿಸುವವನು ದೇವರಲ್ಲ.
  5. ದೇವರು ಮರೆಯುವವನಲ್ಲ, ಮರೆಯುವವನು ದೇವರಲ್ಲ.
  6. ದೇವರಿಗೆ ಮದುವೆ ಇಲ್ಲ, ಮದುವೆಯಾದವನು ದೇವರಲ್ಲ.
  7. ದೇವರು ತಿನ್ನುವವನಲ್ಲ. ತಿನ್ನುವವನು ದೇವರಲ್ಲ.
  8. ದೇವರಿಗೆ ಸಂತಾನವಿಲ್ಲ, ಸಂತಾನ ಇದ್ದವನು ದೇವರಲ್ಲ.
  9. ದೇವರಿಗೆ ನಿದ್ರೆ ಇಲ್ಲ, ನಿದ್ರೆ ಮಾಡುವವನು ದೇವರಲ್ಲ.
  10. ದೇವರು ಸದಾ ಆರೋಗ್ಯವಂತ, ಅನಾರೋಗ್ಯವನ್ತನು ದೇವರಲ್ಲ.

ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.

ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.

ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.

ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.

ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…