ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರು ಯಾರು ಅಂತ ಗೊತ್ತೇ? ದೇವರಿಗೆ ಅಸಾಧ್ಯವಾದದ್ದು ಏನಾದರು ಇದೆಯೇ? ಹಾಗಾದರೆ ಮುಂದೆ ಓದಿ…..
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ.
ತಲೆಯಲ್ಲಿ ಮರುಭೂಮಿ ಇದ್ದರೆ ದೇವರಿಗೆ ನಿದ್ರೆ ಮಾಡುವ ಶಕ್ತಿ ಇಲ್ಲ ಅಂತ ವಾದ ಮಾಡುತ್ತಾರೆ .ಇವರಿಗೆ ಸರ್ವಶಕ್ತ ಅಂದರೆ ಏನು ಅನ್ನುವ ಕಲ್ಪನೆ ಕೂಡ ಇಲ್ಲ. ದೇವರು ಏಕಕಾಲದಲ್ಲಿ ಎಲ್ಲಾ ಕಡೆ ಇರಲು ಹೇಗೆ ಸಾಧ್ಯ ಅಂತಾನೇ ಇವರ ತಲೆಗೆ ಹೊಳೆಯುವುದಿಲ್ಲ. ಸಕಲ ಜೀವಿಗಳಲ್ಲೂ ದೇವರು ಇರಲು ಹೇಗೆ ಸಾಧ್ಯ ಅಂತ ಇವರಿಗೆ ಗೊತ್ತಾಗಲು ಹತ್ತು ಜನ್ಮ ಬೇಕು.
ಇವರ ದೇವರು ನಿಶ್ಯಕ್ತ . ಈತನಿಗೆ ಸಾಧ್ಯವಾಗದೇ ಇರುವ ಕೆಲಸಗಳು ನೂರಾರು. ಸರ್ವಶಕ್ತ ದೇವರಿಗೇ ಸಾಧ್ಯವಿಲ್ಲದ ಕೆಲಸಗಳನ್ನು ಪಟ್ಟಿ ಮಾಡಿದ ಆ ಪುಸ್ತಕ ಬರೆದವನು ನಿರಕ್ಷರಿ ಇರಬೇಕು. ಸರ್ವಶಕ್ತ ಮತ್ತು ಸಾಧ್ಯವಿಲ್ಲ ಎನ್ನುವುದು ವಿರೋಧಾಭಾಸ ಅನ್ನುವ ಕನಿಷ್ಠ ಜ್ಞಾನವೂ ಇಲ್ಲ. ಮತ್ತು ಅದನ್ನು ನಂಬುವ ಜನ . ಇವರಿಗೆ ಮತ್ತು ವಿಜ್ಞಾನಕ್ಕೆ ವಿರುದ್ಧ.
ಇವರ ವಿಜ್ಞಾನ – ಇರುವೆ ಮಾತನಾಡುತ್ತದೆ . ಮನುಷ್ಯ ಜೇಡಿಮಣ್ಣಿನಿಂದ ಮತ್ತು ಚಿಮ್ಮುವ ದ್ರವದಿಂದ ಮಾಡಲ್ಪಟ್ಪ. ಭೂಮಿಯನ್ನು ಆಕಾಶ ದಿಂದ ಬೇರೆ ಬೇರೆ ಮಾಡಿ ದೇವರು ನಿರ್ಮಿಸಿದ.
ವಿಜ್ಞಾನ ಮುಗಿಯಿತು. ಇಷ್ಟೇ.
ಜಗತ್ತಿನಲ್ಲಿ ಇದನ್ನೂ ನಂಬುವ ನೂರ ಆರವತ್ತು ಕೋಟಿ ಜನ ಇದ್ಲಾರೆ. ಆಕರ ದೇವನೋ ತನ್ನನ್ನು ನಂಬದ ಉಳಿದ ನಾನೂರು ಕೋಟಿ ಜನರನ್ನು ಬೇಡಿ ಹಾಕಿ ಬೆಂಕಿಯಲ್ಲಿ ಸುಡುತ್ತಾನೆ. ಎಂಥಾ ಒಳ್ಳೆಯ ದೇವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…