ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ 9663542672
೧. ಭಗವಂತನ ಮಂದಿರಕ್ಕೆ ಕೈಕಾಲು ತೊಳೆಯದೇ ಪ್ರವೇಶ ಮಾಡುವುದು.
೨.ಭಗವಂತನ ಮಂದಿರಕ್ಕೆ ಸಾಕ್ಸ್ ಹಾಕಿಕೊಂಡು ಪ್ರವೇಶ ಮಾಡುವುದು.
೩.ಭಗವಂತನ ಮಂದಿರಕ್ಕೆ ಪ್ರವೇಶಮಾಡುವಾಗ ಶೂ,ಸಾಕ್ಸ್ ಕೈಯಿಂದ ತೆಗೆದು,ಕೈ ತೊಳೆಯದೇ ಪ್ರವೇಶ ಮಾಡುವುದು.
೪. ಮಂದಿರಕ್ಕೆ ಸಿಗರೇಟು,ಬೀಡಾ,ಸರಾಯಿ,ಮಾಂಸ ಸೇವಿಸಿ ಪ್ರವೇಶಿಸುವದು.
೫.ಭಗವಂತನ ಮಂದಿರಕ್ಕೆ ಚರ್ಮದ ಬೆಲ್ಟ್,ಚಪ್ಪಲಿ,ಕೈ ಚೀಲ ಧರಿಸಿ ಕೊಂಡು ಹೋಗುವುದು.
೬.ಭಗವಂತನ ಎದುರು ಸನ್ಮಾನ ಮಾಡಿಸಿಕೊಳ್ಳುವುದು.
೭.ಭಗವಂತನಿಗೆ ಕೆಟ್ಟ/ಕೊಳೆತ/ಒಣಗಿದ ಹಣ್ಣುಗಳನ್ನು ಅರ್ಪಿಸುವುದು.
೮.ಭಗವಂತನ ಮಂದಿರದಲ್ಲಿ ಭಕ್ತರಿಂದ ಹಣ ಪಡೆದು ಕಳಪೆ/ಕಡಿಮೆ ಗುಣ ಮಟ್ಟದ ಪೂಜಾ ಸಾಮಗ್ರಿಗಳನ್ನು ದೇವರಿಗೆ ಅರ್ಪಿಸುವುದು.
೯.ದೇವಾಲಯದ ಹೊಸ್ತಿಲು,ಕಿಟಕಿಗಳಲ್ಲಿ ಕರ್ಪೂರ ಹಚ್ಚುವುದು.
೧೦.ದೇವಾಲಯಕ್ಕೆ ಅರ್ಪಿಸಿದ ಸಾಮಾಗ್ರಿಗಳನ್ನು ಅಂಗಡಿಗಳಿಗೆ ಮಾರಿ ಮತ್ತೆ ಅದೇ ಸಾಮಾಗ್ರಿಗಳನ್ನು ಬೇರೆ ಭಕ್ತರ ಮೂಲಕ ದೇವರಿಗೆ ಅರ್ಪಿಸುವುದು.
೧೧.ದೇವಾಲಯದ ಆಸ್ತಿಗಳನ್ನು ಪರಭಾರೆ ಮಾಡುವುದು.ದೇವರ ಹುಂಡಿ,ಕಾಣಿಕೆ ಹಣ ದುರುಪಯೋಗ ಮಾಡುವುದು.
೧೨.ದೇವರಿಗೆ ಸಂಭಂದಿಸಿದ ಉತ್ಸವ, ರಥಯಾತ್ರೆಗಳಲ್ಲಿ ಭಾಗವಹಿಸದಿರುವುದು ಮತ್ತು ಅವುಗಳ ದರ್ಶನ ಪಡೆಯದಿರುವುದು..
೧೩.ಭಗವಂತನ ಸಮ್ಮುಖ ಹೋಗಿ ದೇವರ ದರ್ಶನ ಪಡೆಯದಿರುವುದು.
೧೪. ಒಂದೇ ಹಸ್ತದಿಂದ ನಮಸ್ಕರಿಸುವುದು.
೧೫. ಭಗವಂತನ ಸಮ್ಮುಖ ದಲ್ಲಿ ನಿಂತಂತೆಯೇ ಪ್ರದಕ್ಷಿಣೆ ಮಾಡುವುದು. , ನೆಲಕ್ಕೆ ಬಾಗಿ ನಮಸ್ಕಾರ ಮಾಡದೇ ಇರುವುದು.
೧೬. ದೇವಾಲಯಕ್ಕೆ ಪ್ರದಕ್ಷಿಣೇ ಬರದೇ ಇರುವುದು..
೧೭. ಭಗವಂತನ ಎದುರು ಕಾಲುಚಾಚಿ ಕುಳಿತುಕೊಳ್ಳುವುದು ಮತ್ತು ಕುರ್ಚಿ , ಆಸನಗಳ ಮೇಲೆ ಕುಳಿತುಕೊಳ್ಳುವುದು..
೧೮. ಭಗವಂತನ ಸಮ್ಮುಖ ಭೋಜನ ಮಾಡುವುದು..
೧೯. ದೇವಾಲಯದಲ್ಲಿ ಅಸತ್ಯ ನುಡಿಯುವುದು ಮತ್ತು ಅನಗತ್ಯ ವಿಚಾರ ಮಾತಾಡುವುದು..
೨೦. ದೇವಾಲಯದಲ್ಲಿ ಜೋರಾಗಿ ಮಾತಾಡೋದು , ಅಪಭ್ರಂಶ ಮಾತನಾಡುವುದು..
೨೧. ದೇವಾಲಯದಲ್ಲಿ ಬೇರೆಯವರಿಗೆ ಕೆಡುಕನ್ನು ಬಯಸುವುದು..
೨೨.ವಸ್ತುಗಳನ್ನು ದೇವಾಲಯಕ್ಕೆ ಕೊಟ್ಟು , ದಾನಿಗಳು ಅಂತ ತಮ್ಮ ಹೆಸರು ಹಾಕಿಸಿಕೊಳ್ಳುವುದು..
೨೩. ಭಗವಂತನ ಸಮ್ಮುಖ ಆಕಳಿಸುವುದು ಮತ್ತು ಅಧೋವಾಯುವನ್ನು ತ್ಯಜಿಸುವುದು..
೨೪. ತುಂಬಾ ಸಾಮರ್ಥ್ಯವಿದ್ದರೂ ಯಾವುದೇ ಸೇವೆ ಮಾಡದೇ ಇರುವುದು..
೨೫. ಯಾವ ಋತುವಿನ ಫಲವೇ ಆಗಲಿ ದೇವರಿಗೆ ಅರ್ಪಿಸದೇ ಸೇವಿಸುವುದು..
೨೬. ಭಗವಂತನ ಸಮ್ಮುಖ ದೇವರಿಗೆ ನಮಸ್ಕರಿಸದೇ ಅನ್ಯರಿಗೇ ನಮಸ್ಕರಿಸುವುದು..
೨೭. ನಿಮ್ಮನ್ನು ನೀವೇ ಪ್ರಶಂಸೆ ಮಾಡಿಕೊಳ್ಳುವುದು..
೨೮. ದೇವರ ಪ್ರಸಾದ ಸ್ವೀಕರಿಸದೇ ಬರುವುದು.
೨೯. ಯಾವುದೇ ದೇವರನ್ನು ನಿಂದಿಸುವುದು..
೩೦. ಭಗವಂತನ ವಿಗ್ರಹಕ್ಕೆ ಬೆನ್ನುತೋರಿಸಿ ಕೂಡುವುದು..
೩೧. ಗುರುಗಳ ಸ್ಮರಣೆ ಮಾಡದೇ ಇರುವುದು..
೩೨. ಅಶೌಚವಿದ್ದಾಗ ದೇವಾಲಯ ಪ್ರವೇಶ ಮಾಡುವುದು..
೩೩.ದೇವಾಲಯದಲ್ಲಿ ಕಣ್ಣು,ಕಿವಿ,ಮೂಗುಗಳಲ್ಲಿ ಬೆರಳು ಹಾಕಿ ಕಸ ತೆಗೆಯುವುದು.
೩೪.ದೇವಾಲಯದಲ್ಲಿ ಉಗುರು ಕಡಿಯುವುದು,ಕತ್ತರಿಸುವುದು.
೩೫.ದೇವಾಲಯದಲ್ಲಿ ನೀಡಿದ ಪ್ರಸಾದ ರೂಪದ ಹಣ್ಣು,ಕಾಯಿ,ಹೂವು,ಇತ್ಯಾದಿಗಳನ್ನು ಅಲ್ಲಿಯೇ ದೊಡ್ಡಸ್ತಿಕೆಯಿಂದ ಬೇರೆಯವರಿಗೆ,ಬಿಕ್ಷುಕರಿಗೆ ನೀಡುವುದು.
೩೬.ದೇವಾಲಯದ ಹೊರಗೆ ಕುಳಿತಿರುವ ಬಿಕ್ಷುಕರಿಗೆ ಬಿಕ್ಷೆ ನೀಡಿ ಬಿಕ್ಷಾವೃತ್ತಿಯನ್ನು ಉತ್ತೇಜಿಸುವುದು.
೩೭.ದೇವಾಲಯದ ದರ್ಶನದ ಅವಧಿ ಮುಗಿದಿದ್ದರೂ ಬಾಗಿಲು ತೆರೆಸಿ ದರ್ಶನ ಪಡೆಯುವುದು.
೩೮.ದೇವಾಲಯದ/ಧಾರ್ಮಿಕ ಸಂಸ್ಥೆಗಳ ಅಭಿವೃಧ್ದಿ ಕಾರ್ಯಗಳಿಗೆ ಅಡ್ಡಿ ಬರುವುದು.
೩೯.ದೇವರ ಸನ್ನಿಧಾನದಲ್ಲಿ ಪೂಜೆಗಳು ನಡೆಯುವಾಗ ಮುಂದಿನ ಸ್ಥಾನಗಳನ್ನು ಆಕ್ರಮಿಸಿ ಬೇರೆ ಭಕ್ತಾದಿಗಳಿಗೆ ದರ್ಶನಕ್ಕೆ ಅಡ್ಡಿಪಡಿಸುವುದು.
೪೦.ದೇವಾಲಯದ ಗರ್ಭಗುಡಿಯ ಮೂರ್ತಿಗಳನ್ನು ಮಡಿ ಉಡದೆ ಮುಟ್ಟುವುದು/ ಅದಕ್ಕೆ ಅವಕಾಶ ಮಾಡಿ ಕೊಡುವುದು.
೪೧.ದೇವಾಲಯದ ಗರ್ಭಗುಡಿ ಬಾಗಿಲು ಹಾಕುವಾಗ ನಂದಾ ದೀಪ ಆರಿಸಿ ಎಣ್ಣೆ ಉಳಿಸುವುದು.
೪೨.ದೇವರಿಗೆ ಅರ್ಪಿಸುವ ಮೊದಲು ಹೂವು.ಹಣ್ಣು,ಊದು ಬತ್ತಿಗಳನ್ನು ಆಘ್ರಾಣಿಸುವುದು(ಮೂಸಿ ನೋಡುವುದು).
೪೩.ದೇವಾಲಯದ ಆಸ್ತಿಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬಾಡಿಗೆಗೆ ಪಡೆಯುವುದು/ಕೊಡುವುದು.ಕಡಿಮೆ ಬಾಡಿಗೆಗೆ ಪಡೆದು ಹೆಚ್ಚನ ಬಾಡಿಗೆಗೆ ಬೇರೆಯವರಿಗೆ ನೀಡುವುದು.
೪೪.ದೇವಾಲಯದ ಆಸ್ತಿಗಳ ಮೇಲೆ ಹಕ್ಕು ಸಾಧಿಸುವುದು.
೪೫.ದೇವರ ಆಭರಣ ದುರುಪಯೋಗ ಮಾಡಿಕೊಳ್ಳುವುದು.**ಇತ್ಯಾದಿ
ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ..
ಈ ಅಂಶಗಳನ್ನು ಎಚ್ಚರಿಕೆಯಾಗಿ ದೇವಾಲಯಗಳಲ್ಲಿ ಪ್ರಚಾರ ಮಾಡಿ ದಯವಿಟ್ಡು ನಮ್ಮ ಸಂಸ್ಕೃತಿಯನ್ನು ಉಳಿಸಿರಿ..
ಕೃಪೆ: ಸುದರ್ಶನ್ ಆಚಾರ್ಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…