ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…