ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು. ಅವು ನಿಧಾನವಾಗಿ ಗಂಭೀರ ಸಮಸ್ಯೆಗಳಾಗಿ ಪರಿವರ್ತನೆ ಹೊಂದುವವು.

ಇತ್ತೀಚೆಗೆ ನಡೆಸಿದ ಕೆಲವು ಸಂಶೋಧನೆ ಹಾಗೂ ಅಧ್ಯಯನದ ಪ್ರಕಾರ ಧೂಮಪಾನದಿಂದ ಕರುಳಿಗೆ ಹಾನಿ ಉಂಟಾಗುವುದು. ಕೊಲೈಟಿಸ್ ಅಪಾಯವನ್ನು ಹೆಚ್ಚಿಸುವುದು. ಸಿಗರೇಟ್ ಹೊಗೆಯಿಂದ ದೇಹದಲ್ಲಿರುವ ಬಿಳಿ ರಕ್ತಕಣಗಳ ಸಂಖ್ಯೆ ಕಡಿಮೆಯಾಗುವುದು. ಪ್ರೋಟೀನ್ಗಳು ಇಳಿಮುಖ ಹೊಂದುವವು. ಸ್ನಾಯುಗಳಲ್ಲಿ ಹಾಗೂ ಆಂತರಿಕ ವ್ಯವಸ್ಥೆಯಲ್ಲಿ ಉರಿಯೂತ ಉಂಟಾಗುವುದು. ಧೂಮಪಾನವು ಕ್ರೋನ್ಸ್ ಕಾಯಿಲೆ, ಕರುಳಿನ ಉರಿಯೂತ ಮತ್ತು ಕೊಲೈಟಿಸ್ನಂತಹ ಅಪಾಯವನ್ನುಂಟು ಮಾಡುವುದು.

ಧೂಮಪಾನ ಎನ್ನುವ ಭಯಾನಕ ಚಟದಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆದರೆ ಒಮ್ಮೆ ಚಟ ಆರಂಭವಾದಮೇಲೆ ಅದರಿಂದ ಬಿಡುಗಡೆ ಹೊಂದುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ಮನೆ ಮದ್ದು ಮಾಡುವುದರ ಮೂಲಕ ಧೂಮಪಾನದಿಂದ ದೂರ ಸರಿಯಬಹುದು ಎನ್ನುವುದನ್ನು ಕೆಲವು ಸಂಶೋಧನೆಯು ದೃಢಪಡಿಸಿದೆ. ಹಾಗಾದರೆ ಆ ಮನೆಮದ್ದು ಯಾವುದು ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು ಎನ್ನುವುದಾದರೆ ಲೇಖನದ ಮುಂದಿನ ಭಾಗವನ್ನು ಓದಿ..
ನೀರು:-
ನೀರು ನೈಸರ್ಗಿಕ ಡಿಟೊಕ್ಸಿಫೈಯರ್ಗಳಲ್ಲಿ ಒಂದಾಗಿದೆ. ದೇಹದಿಂದ ವಿಷಕಾರಿ ಪದಾರ್ಥಗಳನ್ನು ತೊಡೆದುಹಾಕಲು ಮತ್ತು ಧೂಮಪಾನದ ಚಟದಿಂದ ದೂರವಾಗಲು ಸಾಕಷ್ಟು ನೀರನ್ನು ಕುಡಿಯಬೇಕು.

ನೀರು ಸೇವನೆಯು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
ಜೇನುತುಪ್ಪ:-
ಧೂಮಪಾನದಿಂದ ದೂರ ಸರಿಯಲು ಸಹಾಯ ಮಾಡುವ ಇನ್ನೊಂದು ನೈಸರ್ಗಿಕ ಉತ್ಪನ್ನವೆಂದರೆ ಜೇನುತುಪ್ಪ. ಜೇನುತುಪ್ಪವು ಜೀವಸತ್ವ, ಕಿಣ್ವಗಳು ಮತ್ತು ಪ್ರೋಟೀನ್ಗಳನ್ನು ಒಳಗೊಂಡಿರುತ್ತದೆ.

ಇದರ ಸೇವನೆಯಿಂದ ಧೂಮಪಾನದ ಅಭ್ಯಾಸವನ್ನು ಬಿಡಬಹುದು. ಧೂಮಪಾನದ ಪ್ರಚೋದನೆ ಉಂಟಾದಾಗ ಇದನ್ನು ಸೇವಿಸಿ ನೀರು ಕುಡಿಯಬೇಕು. ಆಗ ಧೂಮಪಾನದ ಬಯಕೆಯು ಕಡಿಮೆಯಾಗುವುದು.
ಶುಂಠಿ:-
ಧೂಮಪಾನ ತೊರೆದಾಗ ಕೆಲವರಿಗೆ ವಾಕರಿಕೆ ಸಂವೇಧನೆ ಉಂಟಾಗುತ್ತದೆ. ಅಂತಹ ಸಮಯದಲ್ಲಿ ಚಿಕ್ಕ ಶುಂಠಿ ಚೂರನ್ನು ಜಗೆಯುವುದು ಅಥವಾ ಶುಂಠಿ ಚಹಾ ಸೇವಿಸುವುದರಿಂದ ವಾಕರಿಕೆ ಉಂಟಾಗುವುದನ್ನು ತಡೆಯಬಹುದು.

ಅಲ್ಲದೆ ಧೂಮಪಾನ ಮಾಡಲು ಮನಸ್ಸಾಗದಂತೆ ಪ್ರೇರೇಪಿಸುತ್ತದೆ.
ಕ್ಯಾಮೋಮೈಲ್ ಟೀ:-
ನಿಕೋಟಿನ್ ಅಗತ್ಯತೆಯ ಬೇಡಿಕೆಯನ್ನು ಕಡಿಮೆಗೊಳಿಸುವ ಮತ್ತು ನರಗಳಿಗೆ ಪ್ರಶಾಂತತೆ ನೀಡುವ ಏಕಮಾತ್ರ ಪದಾರ್ಥವೆಂದರೆ ಕ್ಯಾಮೋಮೈಲ್ ಟೀ, ಹೀಗೆಂದು Molecular Medicine Reports ಎಂದ ವೈದ್ಯಕೀಯ ಪತ್ರಿಕೆ ತಿಳಿಸಿದೆ. ಇದರಲ್ಲಿ ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿದ್ದು ಧೂಮಪಾನದ ಮೂಲಕ ದೇಹದಲ್ಲಿ ಉತ್ಪತ್ತಿಯಾಗಿರುವ ಫ್ರೀ ರ್ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳ ಪ್ರಭಾವದಿಂದ ದೇಹಕ್ಕೆ ಹಾನಿಯಾಗದಂತೆ ತಡೆಯುತ್ತದೆ.
ಜಿನ್ಸೆಂಗ್:-
ಒಂದು ವರದಿಯ ಪ್ರಕಾರ ಜಿನ್ಸೆಂಗ್ ಎಂಬ ಶುಂಠಿಯಂತಹ ಗಡ್ಡೆಯ ರಸದ ಸೇವನೆಯಿಂದ ಡೋಪಮೈನ್ ಎಂಬ ನರಪ್ರಚೋದಕ ಹಾರ್ಮೋನೊಂದು ಬಿಡುಗಡೆಯಾಗುತ್ತದೆ.

ಇದು ಸಿಗರೇಟು ಸೇದಿದಾಗ ಸಿಗುವಂತಹ ಪರಿಣಾಮವನ್ನೇ ನೀಡುವ ಕಾರಣ ಸಿಗರೇಟು ಸೇದುವ ಬಯಕೆಯುಂಟಾಗುವುದಿಲ್ಲ. ಇದು ಧೂಮಪಾನ ತ್ಯಜಿಸುವವರಿಗೆ ವರದಾನವಾಗಿದೆ.
ವಿಟಮಿನ್ ಸಿ ಹೆಚ್ಚಾಗಿರುವ ಆಹಾರಗಳು:-
ಸಿಗರೇಟಿನ ಹೊಗೆಯ ಮೂಲಕ ರಕ್ತಕ್ಕೆ ಧಾವಿಸಿದ ನಿಕೋಟಿನ್ ಅನ್ನು ನಿಭಾಯಿಸಲು ದೇಹಕ್ಕೆ ಅತಿ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಗತ್ಯವಿದೆ. ಇದು ಲಭ್ಯವಿರುವ ವಿಟಮಿನ್ ಸಿ ಪ್ರಮಾಣವನ್ನೆಲ್ಲಾ ಕಬಳಿಸಿ ಬಿಡುತ್ತದೆ.

ಇದೇ ಕಾರಣದ ವ್ಯತಿರಿಕ್ತ ಪರಿಣಾಮವಾಗಿ ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗಲೆಲ್ಲಾ ಸಿಗರೇಟು ಸೇದುವಂತೆ ಮೆದುಳಿಗೆ
ಸೂಚನೆ ಹೋಗುತ್ತದೆ ಎಂಬ ವಿಷಯವನ್ನು American Journal of Public Health ಎಂಬ ಪತ್ರಿಕೆಯಲ್ಲಿ ವರದಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…