ಸುದ್ದಿ

ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

56

ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ.

50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಸೋಲಿನ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕೊಹ್ಲಿಗೆ ಧೋನಿ ನಿವೃತ್ತಿ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೊಹ್ಲಿ, ನಿವೃತ್ತಿ ಕುರಿತು ಧೋನಿ ಯಾವುದೇ ಮಾತು ಆಡಿಲ್ಲ.

ಕ್ರಿಕೆಟ್ ಭವಿಷ್ಯದ ಕುರಿತು ಧೋನಿ ಇದುವರೆಗೂ ಯಾರ ಜೊತೆಗೂ ಹೇಳಿಕೊಂಡಿಲ್ಲ ಎಂದಿದ್ದಾರೆ. ಈ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾದಲ್ಲಿ ಆಡಲಿದ್ದಾರೆ ಅನ್ನೋದನ್ನು ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…