ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ…
ಈ ಹಳ್ಳಿ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಚಿಖಾಲಿ. ಈ ಚಿಖಾಲಿ ಹಳ್ಳಿಯಲ್ಲಿ ಈ ವಿಚಿತ್ರ ಆಚರಣೆಯ ಮಾಡುತ್ತಾರೆ. ಇಲ್ಲಿನ ಜನರ ನಂಬಿಕೆಯಂತೆ ರಾವಣನಿಗೆ ಅವಮಾನ ಮಾಡುವುದೆಂದರೆ ಅದು ಇಡೀ ಹಳ್ಳಿಗೇ ಅಶುಭ ಶಕುನವಂತೆ.
ಚೈತ್ರ ನವರಾತ್ರಿಯ ಸಂಪ್ರದಾಯದ ಪ್ರಕಾರ, 10ನೇ ದಿನವಾದ ದಶಮಿಯಂದು ಹಳ್ಳಿಗರು ಇಲ್ಲಿ ಪೂಜಿಸುವುದು ರಾವಣನನ್ನು. ಇದೇ ಅವಧಿಯಲ್ಲಿ ರಾವಣನ ಗೌರವಾರ್ಥ ಜಾತ್ರೆಯೊಂದೂ ನಡೆಯುತ್ತದೆ. ಆ ದಿನ ಜನರು ರಾಮ-ರಾವಣ ಯುದ್ಧದ ಪ್ರಹಸನವನ್ನೂ ಮಾಡುತ್ತಾರೆ. ಈ ಸಂದರ್ಭ ಭಾರೀ ಸಂಖ್ಯೆಯಲ್ಲಿ ಜನರು ನೆರೆಯುತ್ತಾರೆ ಇಲ್ಲಿ.
ಇಲ್ಲಿರುವ ಮಂದಿರದ ಅರ್ಚಕ ಬಾಬು ಭಾಯಿ ರಾವಣ್. ಯಾವಾಗ ಅವರು ಈ ದೇವಸ್ಥಾನದ ಪೂಜೆಗೆ ಶುರುವಿಟ್ಟುಕೊಂಡರೋ ಅಂದಿನಿಂದ ಅವರ ಹೆಸರಿನೊಂದಿಗೆ ‘ರಾವಣ’ ಎಂಬ ಅಡ್ಡನಾಮವೂ ಸೇರಿಕೊಂಡು ಜನಜನಿತವಾಯಿತು.ಇಲ್ಲಿ ಓದಿ:-24 ಗಂಟೆಯಲ್ಲಿ 36 ಮೊಟ್ಟೆ ಇಟ್ಟ ಕೋಳಿ!!!
ಹಳ್ಳಿಗೆ ಯಾವುದೇ ಸಮಸ್ಯೆ ಎದುರಾದಾಗ, ಜನರು ಆತನ ಬಳಿ ಬರುತ್ತಾರೆ. ಅವರು ಬೇಡಿಕೆ ಈಡೇರುವವರೆಗೂ ರಾವಣನ ವಿಗ್ರಹದೆದುರು ಉಪವಾಸ ವ್ರತ ಮಾಡುತ್ತಾರೆ. ಈ ಗ್ರಾಮ ಮತ್ತು ಸಮೀಪದ ಹಳ್ಳಿಗಳು ನೀರಿನ ತೀವ್ರ ಕ್ಷಾಮ ಎದುರಿಸಿದ ಸಂದರ್ಭವೊಂದರಲ್ಲಿ, ಅವರು ರಾವಣ ವಿಗ್ರಹದೆದುರು ಕುಳಿತ ಅವರು ತಮ್ಮ ಪ್ರಾರ್ಥನೆ ಪ್ರಾರಂಭಿಸಿದರು. ಪವಾಡಸದೃಶವೋ ಎಂಬಂತೆ ಮೂರೇ ದಿನಗಳಲ್ಲಿ ಆ ಪ್ರದೇಶದಲ್ಲಿ ಭರ್ಜರಿ ಮಳೆ ಸುರಿಯಿತು.
ಈ ಪ್ರದೇಶದಲ್ಲಿ ರಾವಣನನ್ನು ಮಾತ್ರ ಪೂಜಿಸಲಾಗುತ್ತದೆ. ಹಲವಾರು ವರ್ಷಗಳಿಂದ ಈ ಸಂಪ್ರದಾಯ ಚಾಲ್ತಿಯಲ್ಲಿದೆ ಎನ್ನುತ್ತಾರೆ ಕೈಲಾಸ ನಾರಾಯಣ ವ್ಯಾಸ. ಅದೊಮ್ಮೆ ಅದ್ಯಾವುದೋ ಕಾರಣಕ್ಕೆ ಚೈತ್ರ ದಶಮಿಯಂದು ರಾವಣನ ಉತ್ಸವವನ್ನು ನಡೆಸಲಾಗಲಿಲ್ಲ. ಆ ಸಂದರ್ಭದಲ್ಲಿ ಇಡೀ ಹಳ್ಳಿಗೇ ಬೆಂಕಿ ಬಿದ್ದು, ಆ ಗ್ರಾಮದ ಒಂದು ಭಾಗವನ್ನಷ್ಟೇ ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಧ್ಯವಾಯಿತಂತೆ.
ಸ್ಥಳೀಯರಾದ ಪದ್ಮಾ ಜೈನ್ ಕೂಡಾ ಈ ನಂಬಿಕೆಯನ್ನು ಬೆಂಬಲಿಸುತ್ತಾರೆ. ನವರಾತ್ರಿ ಕಳೆದ ದಶಮಿ ದಿನದಂದು ರಾವಣನನ್ನು ಪೂಜಿಸದೇ ಇದ್ದ ಕಾರಣ ಹಳ್ಳಿಗೆ ಒಂದಲ್ಲ, ಎರಡು ಬಾರಿ ಬೆಂಕಿ ಹತ್ತಿಕೊಂಡಿತಂತೆ. ಹಳ್ಳಿಗೆ ಬೆಂಕಿ ಹತ್ತಿಕೊಂಡಿದ್ದನ್ನು ವೀಡಿಯೋದಲ್ಲಿ ಸೆರೆಹಿಡಿಯುವ ಪ್ರಯತ್ನ ಮಾಡಲಾಗಿತ್ತಾದರೂ, ಭಾರೀ ಬಿರುಗಾಳಿಯಿಂದಾಗಿ ಅದು ಸಾಧ್ಯವಾಗಲಿಲ್ಲವಂತೆ.
ಭಾರತದಲ್ಲಿ ಮತ್ತು ನೆರೆಯ ಶ್ರೀಲಂಕಾದಲ್ಲಿ ರಾವಣನನ್ನು ಪೂಜಿಸುವುದು ಹೊಸತೇನಲ್ಲ. ರಾವಣೇಶ್ವರನಿಗೆ ಸಾಕಷ್ಟು ಮಂದಿರಗಳೂ ಇವೆ. ಆದರೆ ರಾವಣನ ಪೂಜೆ ಮಾಡದಿರುವುದಕ್ಕಾಗಿ ಇಡೀ ಹಳ್ಳಿಗೆ ಹಳ್ಳಿಗೇ ಭಸ್ಮವಾಗುವುದು ಮಾತ್ರ ತೀರಾ ಅಪರೂಪ ಮತ್ತು ಚರ್ಚೆ ಮಾಡಬೇಕಾದ ಸಂಗತಿ.
ಇದರ ಬಗ್ಗೆ ನಿಮ್ಮ ಅಭಿಪ್ರಾಯ ಬರೆದು ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…