ಸುದ್ದಿ

ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

32

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ

ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ. ಆದರೆ, ಜೆಡಿಎಸ್ ಅಭ್ಯರ್ಥಿ ರಾತ್ರಿ 11 ಗಂಟೆಯವರೆಗೂ ಪ್ರಚಾರ ನಡೆಸಿದರೂ, ಚುನಾವಣೆ ಅಧಿಕಾರಿಗಳು ತಡೆಯುವುದಿಲ್ಲ. ಬದಲಾಗಿ ನೋಡಿಕೊಂಡು ನಿಂತಿರುತ್ತಾರೆ ಎಂದು ಆರೋಪಿಸಿದ್ದಾರೆ.

 ನಮ್ಮ ಪ್ರಚಾರಕ್ಕೆ ಸಮಯ ಮೀರಿದೆ ಎನ್ನುವ ಅಧಿಕಾರಿಗಳು ಜೆಡಿಎಸ್ ಅಭ್ಯರ್ಥಿ ಪ್ರಚಾರಕ್ಕೆ 11 ಗಂಟೆಯವರೆಗೂ ಅವಕಾಶ ನೀಡುತ್ತಾರೆ ಎಂದು ದೂರಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…