ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.
ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!
ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .
ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.
ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!
ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.
ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.
ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.
ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .
“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !
ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…