News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ದೇಶ-ವಿದೇಶ

ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

5428

ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

ಇದುವರೆಗೂ ಇಸ್ರೇಲಿನ ಮೇಲೆ 171 ಸೂಸೈಡ್ ಬಾಂಬರ್ ಅಟ್ಯಾಕ್ ಆಗಿವೆ ! ಪ್ರತಿ ಅಟ್ಯಾಕಿಗೆ ಪ್ಲಾನ್ ಹಾಕಿದವನು ಒಬ್ಬನೇ ಆಗಿರಲಿ ಅಥವಾ ರಾಷ್ಟ್ರವೇ ಆಗಿರಲಿ ಇಸ್ರೇಲಿಗರು ಬಿಟ್ಟದ್ದೇ ಇಲ್ಲ ವರ್ಷಗಟ್ಟಲೆ ಹುಡುಕಿದ್ದಾರೆ ಒಬ್ಬೊಬ್ಬ ಅಯೋಗ್ಯ ಉಗ್ರರನ್ನಂತೂ ಸತತ ಹತ್ತು ಹದಿನೆಂಟು ವರ್ಷಗಳಾದರೂ ಬಿಟ್ಟಿಲ್ಲ ಅವನು ಪಾತಾಳದಲ್ಲಡಗಿದ್ದರೂ ಹುಡುಕಿ ಬೆರಸಾಡಿ ಕತ್ತರಿಸಿದ ನಂತರವೇ ಅವರು ಸುಮ್ಮನಾಗಿರುವುದು.

ಇಸ್ರೇಲಿಗೆ ತೊಂದರೆ ಕೊಟ್ಟರೆಂಬ ಕಾರಣಕ್ಕೆ ಕೇವಲ ಒಂದು ದೇಶವಲ್ಲ…….”ಈಜಿಪ್ಟ್.ಜೋರ್ಡಾನ್.ಟ್ರಾನ್ಸ್ .ಸಿರಿಯಾ.ಲೆಬನಾನ್.ಸೌದಿ ಅರೇಬಿಯಾ.ಹೋಲಿವರ್.ಅಲಾ.ಸೋವಿಯತ್ ಯೂನಿಯನ್.ಪಲ್ವೋ.ಅಲ್ಜೀರಿಯಾ.ಮೊರಕ್ಕೋ.ಕ್ಯೂಬಾ.ಜಮ್ಮೌಲ್.ಅಮಾಲ್.ಉನಲು.ಹಮಾಸ್.ಪ್ವಾ “ಇವಿಷ್ಟೂ ದೇಶಗಳ ಮೇಲೆ ಯುದ್ದವಿಮಾನಗಳೊಂದಿಗೆ ತಿರುಗಿ ಬಿದ್ದು ಕಿರಲಿಕೊಂಡು ಓಡುವಂತೆ ಮಾಡಿದ್ದಾರೆ. ಇಲ್ಲಿ ಓದಿ:- 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು ಈ ದೇಶ!!!

ಅದೂ ಸಾಲದೆಂಬಂತೆ 70 ಒಬ್ಬಂಟಿ ಉಗ್ರರನ್ನ ಟಾರ್ಗೆಟ್ ಮಾಡಿ ಮೊಸ್ಸಾದ್ ಕಡೆಯಿಂದ ಕೊಲ್ಲಿಸಿದರು. ಯಾಕೆಂದರೆ ಮತ್ತೊಮ್ಮೆ ಯಾರೊಬ್ಬ ಉಗ್ರಗಾಮಿ ತಮ್ಮ ದೇಶದ ಕಡೆ ಕಣ್ಣು ಹಾಕಿದರೆ ನಾನೆಲ್ಲಿದ್ದರೂ ನನ್ನ ಸಾವು ಖಚಿತ ಎಂದು ಜ್ಞಾನೋದಯ ಮಾಡಿಸಲಿಕ್ಕಾಗಿ ಹಾಗೂ ಅದೇ ಹಾದಿಯಲ್ಲೇ ಆತನನ್ನು ಕಳುಹಿಸಿದ ದೇಶವನ್ನೂ ಅಟ್ಟಾಡಿಸಿಕೊಂಡು ಹೊಡೆದಿದೆ .ಅದು ಮಾಡಿರುವ ಲೀಗಲ್ ಇಲ್ಲೀಗಲ್ ಮೊಸ್ಸಾದ್ ಆಪರೇಸನ್ನುಗಳಿಗಂತೂ ಲೆಕ್ಕವೇ ಇಲ್ಲ .

ಅವರಿಗೆ ಗೊತ್ತಿರುವುದು ಅದೊಂದೇ ಇಸ್ರೇಲನ್ನು ಯಾರೂ ಕೆಣಕಬಾರದು.ಇಸ್ರೇಲ್ ಒಳಗಡೆ ಒಂದೇ ಒಂದು ಮಗುವಿನ ಕಿರುಬೆರಳಿಗೆ ಯಾವೊಬ್ಬ ಗಾಯ ಮಾಡಿದರೂ ಅವನನ್ನು ಬಿಡುವ ಮಾತೇ ಇಲ್ಲ ಅಷ್ಟೇ ! ಇದೆಲ್ಲಾ ಬದಿಗಿಡಿ ಒಂದು ಕಾಲದಲ್ಲಿ ಬಾರ್ಡರಿನಲ್ಲಿ ಕಾಯುತ್ತಿದ್ದ ಇಸ್ರೇಲ್ ಸೈನಿಕರತ್ತ ದಪ್ಪ ಕಣ್ಣು ಬಿಟ್ಟು ಗುರಾಯಿಸಿದ್ದಕ್ಕಾಗಿಯೇ ಜೊರ್ಡಾನಿನ 200 ತಲೆಗಳನ್ನು  ಉಡಾಯಿಸಿ ವಿಶ್ವಸಂಸ್ಥೆಯ ಮುಂದೆ ಅಪರಾಧಿಯಾಗಿಯೂ ನಿಂತಿತ್ತು ಇಸ್ರೇಲ್ ! ಈ ವಿಶ್ವಸಂಸ್ಥೆಯಿಂದ ಬೈಸಿಕೊಳ್ಳುವುದು ಇಸ್ರೇಲಿಗೇನೂ ಹೊಸದಲ್ಲ.

ಇಷ್ಟೆಲ್ಲಾ ಪುರಾಣ ಓದಿದಿರಲ್ಲಾ ಇಲ್ಲಿ ಎಲ್ಲಾದರೂ ಆ ಇಸ್ರೇಲಿನ ಪ್ರಧಾನಿ ಹೆಸರು ಬಂದಿದೆಯಾ ? ಯಾಕೆ ಪ್ರಧಾನಿ ಹೆಸರು ಬಂದಿಲ್ಲಾ ಎಂದರೆ ಅವರಿಗೆ ಮುಖ್ಯವಾಗಿರುವುದು 70ವರ್ಷ ಬದುಕಿ ಸಾಯುವ ಪ್ರಧಾನಿಯಲ್ಲ ! …..ನೆನಪಿರಲಿ ! ಅವರಿಗೆ ಮುಖ್ಯವಾಗಿರುವುದು ದೇಶ !!

ನಾವೀಗ ತಯಾರಿಸೋ ಒಂದು ಬಾಂಬು 50.000 ಸಾವಿರ ಇಸ್ರೇಲಿಗಳನ್ನ ಸಾಯಿಸತ್ತೆ ಅಂತ ಸುಮ್ಮನೆ ಡೈಲಾಗ್ ಹೊಡೆದದ್ದಕ್ಕೇ ಹೋಗಿ ಇರಾಕ್ ಸುಟ್ಟರಲ್ಲ ಆಗ ಸುಟ್ಟದ್ದೂ ಕೂಡ ಇಸ್ರೇಲ್ ಅಷ್ಟೇ! ನಮ್ ಪ್ರಧಾನಿ ಸುಟ್ಟಿದ್ದು ಅಂತ ಅವರೆಲ್ಲೂ ಬರೆದುಕೊಂಡಿಲ್ಲ.

ವಿಮಾನ ಹೈಜಾಕ್ ಮಾಡಿದಾಗ “ಸಂಧಾನದ ಮಾತೇ ಇಲ್ಲ ! ನಮ್ಮವರು 200 ಜನ ಹೈಜಾಕ್ ಆಗಿರುವವರು ಸಾಯುವುದೇ ನಿಜವಾದಲ್ಲಿ …ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ !. ಎಂದು ಕಿರುಚಿಕೊಂಡನಲ್ಲಾ ಆ ಇಸ್ರೇಲ್ ಪ್ರಧಾನಿ ಇಝಾಕ್ ರಬಿನ್ ಆಗಲೂ ಕೂಡ ಎಂಟಬ್ಬೇ ಆಪರೇಶನ್ ಮಾಡಿದ್ದು ಇಸ್ರೇಲ್ ಎಂದು ಇತಿಹಾಸದ ಪುಟಗಳಲ್ಲಿ ಅವರು ಬರೆದುಕೊಂಡರೇ ಹೊರತು “ಇಝಾಕ್ ರಬಿನ್ “ಮಾಮ ಮಾಡಿದ್ದು ಇದು ಅಂತ ಬರೆದುಕೊಂಡಿಲ್ಲ ಅವರು.

ಇದುವರೆಗೂ ಭಾರತದಲ್ಲಿ ಹತ್ತುಸಾವಿರದಷ್ಟು ಉಗ್ರರ ದಾಳಿಗಳಾಗಿವೆ ಆದರೆ ನಮ್ಮ ದೇಶದ ಮಗುವಿಗೆ ಗಾಯ ಮಾಡಿದ ದೇಶವನ್ನು ಇನ್ನರ್ಧ ಗಂಟೆಯಲ್ಲಿ ಸಿಗಿದುಬಿಡುತ್ತೇನೆ ಎಂದ ಒಬ್ಬ ಪ್ರಧಾನಿ ಹೆಸರು ಹೇಳಿ ನೊಡೋಣ ! ಇಲ್ಲ ಅನ್ನೋದೇ ಸರಿಯಾದ ಉತ್ತರ.

ಹಾಗೂ ನೋಡುವುದಾದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಇದೇ ಇಸ್ರೇಲ್ ವ್ಯಕ್ತಿತ್ವದವರು, ಒಂದು ಸಲ ಪಾಕಿಸ್ತಾನವನ್ನು ಮತ್ತೊಮ್ಮೆ ಚೀನಾವನ್ನು ತಲೆ ಬಾಗಿಸಿದ್ದರು .ಮತ್ತಾರೂ ಇಲ್ಲವೇ ಇಲ್ಲ .

“ಒಂದು ಉಗ್ರರ ದಾಳಿ ನಡೆದರೆ ನಮ್ಮತನವನ್ನು ಸಾಬೀತುಪಡಿಸಿಕೊಳ್ಳಲು ಇದು ಒಂದು ಅವಕಾಶ ” ಎಂದು ನಮ್ಮವರು ಇದುವರೆಗೂ ತಿಳಿದೇ ಇಲ್ಲ ಅಂತ ನಾವು ಅಂದುಕೊಂಡರೆ ನಾವೇ ದಡ್ಡರಾಗಿಬಿಡುತ್ತೇವೆ ಇವರಿಗೆ ಎಲ್ಲವೂ ಗೊತ್ತಿದೆ ಆದರೆ ಯುದ್ಧ ಮಾಡಿದರೆ ಅಥವಾ ಉಗ್ರರನ್ನು ಅಟ್ಟಾಡಿಸಿಕೊಂಡು ಹೊಡೆಯಿರಿ ಎಂದು ಆಣತಿ ಕೊಟ್ಟರೆ ತಮ್ಮ ಕುರ್ಚಿಗೆ ಸಂಚಕಾರ ಎಂದು ಚೆನ್ನಾಗಿ ತಿಳಿದಿದ್ದಾರೆ ಅಷ್ಟೇ !

ಕೃಪೆ:-ಕಂಟೆಂಟ್ ಫ್ರಮ್ ಅಂತರ್ಜಾಲ.. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…