ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…