ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…