ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…
ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…