News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

318

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…