ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..
ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017
ಸ್ಥಳ:- 3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..
ಸಮಯ:- ಸಂಜೆ 6 ಘಂಟೆಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…