News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕ

ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

317

*”ಕರುನಾಡ ಪರ್ವ” ಇದು ನಮ್ಮ ನಾಡಿನ ಹೆಮ್ಮೆಯ ಕಾರ್ಯಕ್ರಮಬನ್ನಿ ಎಲ್ಲರೂ ಭಾಗವಹಿಸಿ..*

60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

ಹೌದು ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ ಶ್ರೀಯುತ ADGP ಭಾಸ್ಕರ್ ರಾವ್ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೋಲೀಸ್ ಈ ಕಾರ್ಯಕ್ರಮವನ್ನು ಮಾಡುತ್ತಿದೆ…

ಈಗಾಗಲೇ ರಾಜ್ಯಾದ್ಯಂತ 13 ಪಡೆಗಳಲ್ಲಿ ಪ್ರಮುಖ ಕವಿಗಳಿಗೆ ನಮನವನ್ನು ಸಲ್ಲಿಸಿ, ಅಂತಿಮ ಕಾರ್ಯಕ್ರಮವನ್ನು ಇದೇ ಡಿಸೆಂಬರ್ 30 2017 ರಂದು ಸಂಜೆ 6 ಘಂಟೆಗೆ ಕೆ ಎಸ್ ಆರ್ ಪಿ ಮೂರನೇ ಪಡೆ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ..

ಸರ್ವರಿಗೂ ಸ್ವಾಗತವನ್ನು ಕೋರಿರುವ ರಾಜ್ಯದ ಮೀಸಲು ಪೋಲೀಸ್, ಕವಿಗಳಿಗೆ ನಮನ ಸಲ್ಲಿಸುತ್ತಾ ಮಾದರಿ ಕಾರ್ಯಕ್ರಮ ಒಂದನ್ನು ಮಾಡುತ್ತಿದ್ದಾರೆ..

ಏನೇ ಆಗಲಿ ನಮ್ಮ ನಾಡಿನ ಹೆಮ್ಮೆಯ ಕವಿಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಮಾಡುತ್ತಿರುವ ಕಾರ್ಯಕ್ರಮ ಎಲ್ಲರೂ ಒಗ್ಗೂಡಿ ಇದನ್ನು ಯಶಸ್ವಿ ಮಾಡೋಣ ಬನ್ನಿ ನಮ್ಮ ಹೆಮ್ಮೆಯ ಮೀಸಲು ಪೋಲೀಸರೊಂದಿಗೆ ನಾವು ಕೈ ಜೋಡಿಸೋಣ, ಕಾರ್ಯಕ್ರಮದಲ್ಲಿ ಭಾಗವಹಿಸೋಣ..

ದಿನಾಂಕ :- 30-12-2017

ಸ್ಥಳ:-  3ನೇ ಪಡೆ, ಕೆ ಎಸ್ ಆರ್ ಪಿ ಕ್ರೀಡಾಂಗಣ, ಕೋರಮಂಗಲ, ಬೆಂಗಳೂರು..

ಸಮಯ:-  ಸಂಜೆ 6 ಘಂಟೆಗೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading