ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.

ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು ಸಹಿಸದ ಬಹುಸಂಖ್ಯಾತ ಸುನ್ನಿ ಸಮುದಾಯಗಳು, ಸರ್ಕಾರದ ವಿರುದ್ಧವೇ ಸಮರ ಸಾರಿವೆ..

ನೆರೆ ದೇಶಗಳ ಬೆಂಬಲದಿಂದಾಗಿ ಎರಡೂ ಬಣಗಳ ನಡುವೆ ರಕ್ತದ ಒಕಳಿಯೇ ಹರಿಯುತ್ತದೆ.ಅಕ್ಷರಶಃ ಸಿರಿಯಾ ರಕ್ತಪಾತ ದೇಶವಾಗಿದೆ. 22 ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ಬಂಡುಕೋರರ ಸೆಣಸಾಟಕ್ಕೆ ಅಮಾಯಕ ಪ್ರಜೆಗಳು ಮತ್ತು ಮಕ್ಕಳ ಸಾವಿನ ಸಂಖ್ಯೆ 60 ಸಾವಿರ ದಾಟಿದ್ದು ಸುಮಾರು 4 ಲಕ್ಷಕ್ಕಿಂತ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಪ್ರಾಣದ ಭಯದಿಂದಾಗಿ ಸಾವಿರಾರು ಮಂದಿ ದೇಶ ಬಿಟ್ಟು ಗಡಿ ಭಾಗದ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.ಸುಮಾರು ಎರಡುವರೆ ಲಕ್ಷಕ್ಕಿಂತ ಹೆಚ್ಚು ಜನ ದೇಶ ಬಿಟ್ಟು ಈಗಾಗಲೇ ಪಕ್ಕದ ದೇಶಗಳಾದ ಟರ್ಕಿ, ಲೆಬೆನಾನ್, ಜೋರ್ಡಾನ್, ಇರಾನ್ದೇಶಗಳಿಗೆ ನುಗ್ಗಿದ್ದಾರೆ.
ಅಧ್ಯಕ್ಷ ಬಷರ್ ಅಲ್
ಸಿರಿಯಾ ಬಂಡುಕೋರರು

ಸಿರಿಯಾದ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಹಾಗೂ ಇವರ ಆಡಳಿತವನ್ನು ವಿರೋಧಿಸುವ ಕ್ರಾಂತಿಕಾರಿ ಸಂಘಟನೆಗಳ ನಡುವೆ ಭೀಕರ ಕದನ ನಡೆಯುತ್ತಿದೆ. ಇವರಿಬ್ಬರ ಹೊಡೆದಾಟಕ್ಕೆ ಅಮಾಯಕ ಪ್ರಜೆಗಳು ಬಲಿಯಾಗುತ್ತಿದ್ದಾರೆ. ಹೀಗೆ ಪ್ರಾಬಲ್ಯ ದೇಶಗಳ ಬೆಂಬಲದಿಂದಾಗಿ ಸಿರಿಯಾ ದೇಶವು ರಕ್ತಸಿಕ್ತಗೊಂಡಿದ್ದು ಬಾಂಬ್, ರಾಕೆಟ್ ದಾಳಿಯಿಂದ ದೊಡ್ಡ ದೊಡ್ಡ ನಗರಗಳು ಭೂಕಂಪ ಪೀಡಿತ ಪ್ರದೇಶಗಳಂತೆ ಕಾಣುತ್ತಿವೆ.

ಇದೆರೆಲ್ಲದರ ಪರಿಣಾಮ ಮಕ್ಕಳು ಸೇರಿದಂತೆ ನೂರಾರು ಮಂದಿ ಪ್ರಾಣ ತೆತ್ತಿದ್ದಾರೆ.ಸಿರಿಯಾದಲ್ಲಿನ ಮಕ್ಕಳ ಕಣ್ಣೀರು ಆಕ್ರಂದನ ಕೆಳುವವರಿಲ್ಲವಂತಾಗಿದೆ. ದಾಳಿಯಲ್ಲಿ ಗಾಯಗೊಂಡ ಪುಟ್ಟ ಪುಟ್ಟ ಕಂದಮ್ಮಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತ ಸುದ್ದಿ ಮಾಡಿದೆ.
ಕದನ ವಿರಾಮ ಘೋಷಿಸಿ, ಅಧಿಕಾರವನ್ನು ಬಿಟ್ಟುಕೊಟ್ಟು, ದೇಶದಲ್ಲಿ ಶಾಂತಿ ನೆಲೆಸಲು ಸಹಕರಿಸಿ ಎಂಬ ವಿಶ್ವ ಸಂಸ್ಥೆಯ ಕೋರಿಕೆಗೆ ಅಧ್ಯಕ್ಷ ‘ಬಷರ್ ಅಲ್ ಅಸ್ಸಾದ್’ ಒಪ್ಪಿಗೆ ಸೂಚಿಸಿಲ್ಲ.ತಮ್ಮ ಅಧಿಕಾರಕ್ಕಾಗಿ ಸಾವಿರಾರು ಜನರ ಮಾರಣ ಹೋಮ ನಡೆಯುತ್ತಿದ್ದರೂ ಈ ಅಧ್ಯಕ್ಷ ತಮ್ಮ ಅಧಿಕಾರದಿಂದ ಕೆಳಗಿಳಿಯಲು ಒಪ್ಪುತ್ತಿಲ್ಲ.

ಅತ್ತ ಕಡೆ ಸಿರಿಯಾ ಬಂಡುಕೋರರು ‘ಬಷರ್ ಅಲ್ ಅಸ್ಸಾದ್ ಅಧಿಕಾರದಿಂದ ಕೆಳಗಿಳಿಯುವವರೆಗೂ ಯುದ್ದ ನಿಲ್ಲಿಸುವ ಮಾತೇ ಇಲ್ಲ ಎಂದು ವಿಶ್ವಸಂಸ್ತೆಯ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.ಇದೆರೆಲ್ಲದರ ನಡುವೆ ಅಲ್ಲಿನ ರಕ್ತಪಾತದಿಂದಾಗಿ ನರುಳುತ್ತಿರುವವರು ಸಿರಿಯಾದ ಜನ ಮತ್ತು ಸಿರಿಯಾ ದೇಶದ ಮುಂದಿನ ಪ್ರಜೆಗಲಾಗಬೇಕಾಗಿರುವ ಮುಗ್ದ ಕಂದಮ್ಮಗಳು ಮಾತ್ರ.
ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ ಇದು ಸಿರಿಯಾದ ಹುಡುಗನೊಬ್ಬ ಫೇಸ್ಬುಕ್ನಲ್ಲಿ ಇಡೀ ಪ್ರಪಂಚಕ್ಕೆ ಕೂಗಿ ಹೇಳಿರುವ ನುಡಿ.

ಮುಗ್ದ ಕಂದಮ್ಮಗಳ ಮಾರಣ ಹೋಮವನ್ನು ಜಗತ್ತಿನ ದೇಶಗಳು ನೋಡಿಯೂ ನೋಡದಂತೆ ಇವೆ.ಅಲ್ಲಿನ ಮುಗ್ದ ರಕ್ತಸಿಕ್ತ ಮಕ್ಕಳ ಚಿತ್ರಗಳನ್ನು ನೋಡಿದ್ರೆ ಕಲ್ಲು ಹೃದಯ ಇದ್ರೂ ಸಹ ಕಣ್ಣೀರು ಬರಿಸುವಂತಿದೆ.ಅಮೇರಿಕಾ ರಷ್ಯಾ ಸೇರಿದಂತೆ ಕೆಲವು ದೇಶಗಳು, ಏಕೆ ಹೀಗೆ ಮಕ್ಕಳ ಮತ್ತು ಅಲ್ಲಿನ ಜನರ ಜೀವನದಲ್ಲಿ ಆಟವಾಡುತ್ತಿವೆ ಗೊತ್ತಿಲ್ಲ.ಒಂದಂತೂ ಸತ್ಯ ಅಧಿಕಾರದ ಮೋಹದಿಂದ ಜಗತ್ತಿನ ಜನ ಏನೆಲ್ಲಾ ಮಾಡ್ತಾರೆ ಎನ್ನುವುದಕ್ಕೆ ಇದೊಂದು ಕಣ್ಣಿಗೆ ಕಾಣುವ ನಿದರ್ಶನ.










ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.