ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.

ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.

1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.

2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.

3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.