ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಆಹಾರವನ್ನ ತಿನ್ನುವಾಗ ಮಾತನಾಡುತ್ತ ತಿಂದರೆ ನಮ್ಮ ಗಮನ ತಿನ್ನುವ ಪದರತದ ಮೇಲೆ ಇರದೇ ಕೇವಲ ಮಾತಾಡು ವಿಷಯದ ಮೇಲೆಯೇ ಇರುತ್ತದೆ, ಇದರಿಂದ ಏನು ತಿನ್ನುತ್ತಿದ್ದೇವೆ, ಅಥವಾ ಏನು ತಿಂದೆವು ಎಂದು ಸಹ ಮರೆಯುತ್ತದೆ, ಅಷ್ಟರಮಟ್ಟಿಗೆ ಮಾತಿನಲ್ಲಿ ಮುಳುಗಿರುತ್ತೇವೆ.
ತಟ್ಟೆಯಲ್ಲಿ ಊಟ ಹಾಕಿಕೊಂಡ ಕೂಡಲೆ ಸುತ್ತಲೂ ಕೆಲವು ಸೂಕ್ಷ್ಮ ಕ್ರಿಮಿಗಳು ಸೇರುತ್ತವೆ. ನಾವು ತಿನ್ನುವುದನ್ನು ನಿಲ್ಲಿಸಿ ಮಾತನಾಡುವುದನ್ನು ಶುರು ಮಾಡಿದರೆ ಅವು ನಿಧಾನಕ್ಕೆ ಆಹಾರದ ಮೇಲೆ ದಾಳಿ ಮಾಡಬಹುದು. ನಾವು ಕೈಯನ್ನು ತಟ್ಟೆಯಲ್ಲಿ ವೇಗವಾಗಿ ಕದಲಿಸುತ್ತಿದ್ದರೆ ಮಾತ್ರ ಅವನ್ನು ದೂರ ಮಾಡಬಹುದು. ತಟ್ಟೆಯ ಸುತ್ತಲೂ ಕ್ಲೀನ್ ಆಗಿದ್ದರೂ ಅವು ದೂರ ಹೋಗುವುದಿಲ್ಲ. ಇದು ವೈಜ್ಞಾನಿಕವಾಗಿ ಸಾಬಿತಾಗಿದೆ.
1.ನಾವು ತಿನ್ನುವಾಗ ಏನು ತಿನ್ನುತ್ತಿದ್ದೋ ನೋಡಿಕೊಂಡು ತಿನ್ನಬೇಕು. ಅದೇ ರೀತಿ ತಿನ್ನುವಾಗ ಮನಸ್ಸೂ ಪ್ರಶಾಂತವಾಗಿ ಇರಬೇಕು. ಆಗಲೇ ತಿನ್ನುವುದರ ಬಗ್ಗೆ ಇಷ್ಟ ಆಗಿ ರಸಾಸ್ವಾದನೆ ನಡೆಯುತ್ತದೆ. ಇಲ್ಲದಿದ್ದರೆ ತಿಂದದ್ದು ಸರಿಯಾಗಿ ಜೀರ್ಣ ಆಗಲ್ಲ. ಮನಸ್ಸು ಸರಿ ಇಲ್ಲದಿದ್ದರೆ ಮಿದುಳೂ ಕೆಲಸ ಮಾಡಲ್ಲ. ಹಾಗಾಗಿ ಊಟ ಮಾಡುವಾಗ ಮಾತನಾಡದೆ, ನೆಮ್ಮದಿಯಾಗಿ, ಯಾವುದೇ ಗಾಬರಿ, ಕೋಪ ತಾಪ ಇಲ್ಲದಂತೆ ತಿನ್ನಬೇಕು.
2.ತಿನ್ನುವಾಗ ನಿಧಾನಕ್ಕೆ ತಿಂದರೆ ತಿಂದದ್ದು ಜೀರ್ಣವಾಗುತ್ತದೆ. ಆ ರೀತಿ ಅಲ್ಲದೆ ಮಾತನಾಡುತ್ತಾ ತಿಂದರೆ ನಮ್ಮ ಅಗತ್ಯಕ್ಕಿಂತ ಹೆಚ್ಚಾಗಿಯೂ ತಿನ್ನಬಹುದು ಅಥವಾ ತಿನ್ನದೆಯೂ ಇರಬಹುದು.
3.ನಮ್ಮ ಶ್ವಾಸ ನಾಡಿ, ಆಹಾರ ನಾಡಿ ಅಕ್ಕಪಕ್ಕದಲ್ಲೇ ಇರುತ್ತವೆ. ತಿನ್ನುವಾಗ ಒಂದು ಸಂಪೂರ್ಣ ತೆರೆದುಕೊಳ್ಳುತ್ತದೆ. ಅದಕ್ಕೆ ಸರಿಯಾಗಿ ಕೆಲಸ ಕೊಡದೆ ಮಾತನಾಡುತ್ತಾ ಸ್ವರಪೆಟ್ಟಿಗೆಗೆ ಮಾತ್ರ ಕೆಲಸ ಕೊಟ್ಟರೆ ಆಹಾರ ಶ್ವಾಸ ನಾಡಿಯಲ್ಲಿ ಸಿಲುಕುವ ಅಪಾಯ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.