ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…