ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಹಾಗೆಯೇ ಈಗ ರಮ್ಯಾರವರು ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಕೆಣುಕುವಂತ ಪೋಸ್ಟ್’ಗಳನ್ನು ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಣಕಿ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪೇಚಿಗೆ ಸಿಲುಕಿದ್ದಾರೆ.
ಅವರ ವಿರುದ್ಧ ಟ್ವಿಟರ್ನಲ್ಲಿ ಟೀಕೆ, ವ್ಯಂಗ್ಯದ ಸಂದೇಶಗಳು ಹರಿದಾಡತೊಡಗಿದ್ದು, ಈಗ ಇದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ರಮ್ಯಾರವರು ಮೋದಿಯನ್ನು ಕೆಣಕಿದ ಆ ಸಂದೇಶ ಏನು ಗೋತಾ..?
‘ಅಸ್ಸಾಂ, ಗುಜರಾತ್, ಬಿಹಾರದ ಪ್ರವಾಹ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇರುವ ಚಿತ್ರವನ್ನು ತೋರಿಸಿದರೆ ನಿಮಗೆ 25,000 ನೀಡುತ್ತೇನೆ. ಚಿತ್ರವು ಫೋಟೊಶಾಪ್ ಮಾಡಿದ್ದಾಗಿರಬಾರದು’ ಎಂದು ರಮ್ಯಾ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ಅಲ್ಲದೆ, ‘ಅಸ್ಸಾಂ, ಗುಜರಾತ್ ಅಥವಾ ಬಿಹಾರದ ಪ್ರವಾಹ ಸಂತ್ರಸ್ತರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿರುವ ಒಂದೇ ಒಂದು ಚಿತ್ರವೂ ಕಂಡುಬಂದಿಲ್ಲ’ ಎಂದು ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.
ರಮ್ಯಾರವರ ವಿರುದ್ದ ಟ್ವಿಟರ್ನಲ್ಲಿ ಟೀಕೆಗಳ ಸಮರ :-
ರಮ್ಯಾ ಅವರು ತುಂಡುಡುಗೆ ಧರಿಸಿ ಕಡಲ ಕಿನಾರೆಯಲ್ಲಿ ನಿಂತಿರುವ ಚಿತ್ರವನ್ನು ಪ್ರಕಟಿಸಿರುವ ವ್ಯಕ್ತಿಯೊಬ್ಬರು ‘ಪ್ರವಾಹ ಸಂತ್ರಸ್ತರೊಬ್ಬರನ್ನು ರಕ್ಷಿಸಿದ ಬಳಿಕ ರಮ್ಯಾ ಮೇಡಂ’ ಎಂದು ವ್ಯಂಗ್ಯವಾಡಿದ್ದಾರೆ.
‘ಪ್ರವಾಹಪೀಡಿತ ಪ್ರದೇಶದಲ್ಲಿ ರಮ್ಯಾ ಅವರಿರುವ ವಿರಳ ಚಿತ್ರ’ ಎಂದು ವಿಕಾಸ್ ಕಲಾಪುರ್ ಎಂಬುವವರು ಟ್ವೀಟ್ ಮಾಡಿದ್ದಾರೆ. ಇಂಥದ್ದೇ ಇನ್ನೂ ಹಲವು ಟ್ವೀಟ್ಗಳು ಪ್ರಕಟವಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…