ರಾಜಕೀಯ

ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

1083

ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

ಹಾಗೆಯೇ ಈಗ ರಮ್ಯಾರವರು ಸೋಶಿಯಲ್ ಮೀಡಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಕೆಣುಕುವಂತ  ಪೋಸ್ಟ್’ಗಳನ್ನು ಮಾಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಣಕಿ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪೇಚಿಗೆ ಸಿಲುಕಿದ್ದಾರೆ.

ಅವರ ವಿರುದ್ಧ ಟ್ವಿಟರ್ನಲ್ಲಿ ಟೀಕೆ, ವ್ಯಂಗ್ಯದ ಸಂದೇಶಗಳು ಹರಿದಾಡತೊಡಗಿದ್ದು, ಈಗ ಇದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಮ್ಯಾರವರು ಮೋದಿಯನ್ನು ಕೆಣಕಿದ ಆ ಸಂದೇಶ ಏನು ಗೋತಾ..?

‘ಅಸ್ಸಾಂ, ಗುಜರಾತ್, ಬಿಹಾರದ ಪ್ರವಾಹ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇರುವ ಚಿತ್ರವನ್ನು ತೋರಿಸಿದರೆ ನಿಮಗೆ  25,000 ನೀಡುತ್ತೇನೆ. ಚಿತ್ರವು ಫೋಟೊಶಾಪ್ ಮಾಡಿದ್ದಾಗಿರಬಾರದು’ ಎಂದು ರಮ್ಯಾ ಫೇಸ್ಬುಕ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಅಲ್ಲದೆ, ‘ಅಸ್ಸಾಂ, ಗುಜರಾತ್ ಅಥವಾ ಬಿಹಾರದ ಪ್ರವಾಹ ಸಂತ್ರಸ್ತರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರಿರುವ ಒಂದೇ ಒಂದು ಚಿತ್ರವೂ ಕಂಡುಬಂದಿಲ್ಲ’ ಎಂದು ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

ರಮ್ಯಾರವರ  ವಿರುದ್ದ ಟ್ವಿಟರ್ನಲ್ಲಿ ಟೀಕೆಗಳ ಸಮರ :-

ರಮ್ಯಾ ಅವರು ತುಂಡುಡುಗೆ ಧರಿಸಿ ಕಡಲ ಕಿನಾರೆಯಲ್ಲಿ ನಿಂತಿರುವ ಚಿತ್ರವನ್ನು ಪ್ರಕಟಿಸಿರುವ ವ್ಯಕ್ತಿಯೊಬ್ಬರು ‘ಪ್ರವಾಹ ಸಂತ್ರಸ್ತರೊಬ್ಬರನ್ನು ರಕ್ಷಿಸಿದ ಬಳಿಕ ರಮ್ಯಾ ಮೇಡಂ’ ಎಂದು ವ್ಯಂಗ್ಯವಾಡಿದ್ದಾರೆ.

‘ಪ್ರವಾಹಪೀಡಿತ ಪ್ರದೇಶದಲ್ಲಿ ರಮ್ಯಾ ಅವರಿರುವ ವಿರಳ ಚಿತ್ರ’ ಎಂದು ವಿಕಾಸ್ ಕಲಾಪುರ್ ಎಂಬುವವರು ಟ್ವೀಟ್ ಮಾಡಿದ್ದಾರೆ. ಇಂಥದ್ದೇ ಇನ್ನೂ ಹಲವು ಟ್ವೀಟ್ಗಳು ಪ್ರಕಟವಾಗಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಆರೋಗ್ಯ

    ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

    ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…