News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

709

ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ನವರಸ ನಾಯಕ ಜಗ್ಗೇಶ್’ರವರು ವೆಂಕಯ್ಯ ನಾಯ್ಡುರವರು  ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಸಂದೇಶವನ್ನು ಬರೆದುಕೊಂಡಿದ್ದು, ಇದು ಕನ್ನಡಿಗರಿಗೆ ಅಪಮಾನ ಮಾಡುವ ರೀತಿ ಇದೆ ಎಂದು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲ್ಲಿ ಆಕ್ರೋಶಗೊಂಡಿದ್ದಾರೆ.

ಏನದು ಟ್ವೀಟ್..! 

ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು.

ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.

ಕನ್ನಡಿಗರ ಆಕ್ರೋಶಕ್ಕೆ ಕಾರಣ… 

ವೆಂಕಯ್ಯ ನಾಯ್ಡುರವರು ಕರ್ನಾಟಕದಿಂದ ರಾಜ್ಯ ಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರೂ ರಾಜ್ಯಕ್ಕಾಗಿ  ಏನೂ ಕೆಲಸ ಮಾಡಿಲ್ಲ ಎಂದು ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ.

ಹಾಗೂ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ವೆಂಕಯ್ಯ ನಾಯ್ಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಟ್ವೀಟ್ ಕನ್ನಡಿಗರನ್ನು ಪರೋಕ್ಷವಾಗಿ ಅಪಮಾನ ಮಾಡುವ ರೀತಿ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿವಾದಾತ್ಮಕ ಟ್ವೀಟ್’ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಗ್ಗೇಶ್’ರವರು ತಮ್ಮ ಟ್ವೀಟ್’ನ್ನು ಅಳಿಸಿ ಹಾಕಿದ್ದಾರೆ.

ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಯಾವಾಗಲು ಕನ್ನಡದ ಚಿತ್ರರಂಗ, ನೆಲ, ಜಲದ ವಿಷಯ ಬಂದಾಗ ಮೊದಲಿಗರಾಗಿ ಮಾತನಾಡುವ ಜಗ್ಗೇಶ್’ರವರು, ಪಕ್ಷ ಅಂತ ಬಂದಾಗ ಬೇರೆ ರೀತಿ ಮಾತನಾಡುತ್ತಾರಯೇ! ಹಾಗಾದ್ರೆ ಅವರು ಮಾಡಿರುವ ಟ್ವೀಟ್’ನಲ್ಲಿ ಬೇರೆ ಅರ್ಥ ಏನಾದ್ರೂ ಇದೆಯಾ? ಅದನ್ನ ನೀವೇ ಹೇಳ್ಬೇಕು….

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…