ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ನವರಸ ನಾಯಕ ಜಗ್ಗೇಶ್’ರವರು ವೆಂಕಯ್ಯ ನಾಯ್ಡುರವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಒಂದು ಸಂದೇಶವನ್ನು ಬರೆದುಕೊಂಡಿದ್ದು, ಇದು ಕನ್ನಡಿಗರಿಗೆ ಅಪಮಾನ ಮಾಡುವ ರೀತಿ ಇದೆ ಎಂದು ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲ್ಲಿ ಆಕ್ರೋಶಗೊಂಡಿದ್ದಾರೆ.
ಏನದು ಟ್ವೀಟ್..!
ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು.
ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.
ಕನ್ನಡಿಗರ ಆಕ್ರೋಶಕ್ಕೆ ಕಾರಣ…
ವೆಂಕಯ್ಯ ನಾಯ್ಡುರವರು ಕರ್ನಾಟಕದಿಂದ ರಾಜ್ಯ ಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರೂ ರಾಜ್ಯಕ್ಕಾಗಿ ಏನೂ ಕೆಲಸ ಮಾಡಿಲ್ಲ ಎಂದು ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದೆ.
ಹಾಗೂ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ವೆಂಕಯ್ಯ ನಾಯ್ಡು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಟ್ವೀಟ್ ಕನ್ನಡಿಗರನ್ನು ಪರೋಕ್ಷವಾಗಿ ಅಪಮಾನ ಮಾಡುವ ರೀತಿ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿವಾದಾತ್ಮಕ ಟ್ವೀಟ್’ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಜಗ್ಗೇಶ್’ರವರು ತಮ್ಮ ಟ್ವೀಟ್’ನ್ನು ಅಳಿಸಿ ಹಾಕಿದ್ದಾರೆ.
ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಯಾವಾಗಲು ಕನ್ನಡದ ಚಿತ್ರರಂಗ, ನೆಲ, ಜಲದ ವಿಷಯ ಬಂದಾಗ ಮೊದಲಿಗರಾಗಿ ಮಾತನಾಡುವ ಜಗ್ಗೇಶ್’ರವರು, ಪಕ್ಷ ಅಂತ ಬಂದಾಗ ಬೇರೆ ರೀತಿ ಮಾತನಾಡುತ್ತಾರಯೇ! ಹಾಗಾದ್ರೆ ಅವರು ಮಾಡಿರುವ ಟ್ವೀಟ್’ನಲ್ಲಿ ಬೇರೆ ಅರ್ಥ ಏನಾದ್ರೂ ಇದೆಯಾ? ಅದನ್ನ ನೀವೇ ಹೇಳ್ಬೇಕು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…