ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.