News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕದ ಸಾಧಕರು

ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

6359

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.

ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ…

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್‌ನ ಹೀತ್ರೂ ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸುಧಾಮೂರ್ತಿಯವರ ಸರಳ ಉಡುಗೆ…

ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.

ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಸುಧಾಮೂರ್ತಿಗೆ ಆ ಮಹಿಳೆ ಹಿಯಾಳಿಸಿದ್ದು ಹೇಗೆ..?

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.

ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್‌ ನಿರ್ವಹಿಸಿದ್ದು ಏರ್‌ಪೋರ್ಟ್‌ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.

ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!

ಸುಧಾಮೂರ್ತಿ ಕೊಟ್ಟ ಕೌಂಟರ್‌ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಇಂತಹ ಸರಳತೆಯ ಸುಧಾಮೂರ್ತಿಯವರ ಬಗ್ಗೆ ಒಂದು ಕಿರು ಪರಿಚಯ…

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಸುಧಾಮುರ್ತಿಯವರು ಪಡೆದಿರುವ ಪ್ರಶಸ್ತಿಗಳು…

  • ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
  • ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
  • 1995ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಬೆಸ್ಟ್ ಟೀಚರ್ ಪುರಸ್ಕಾರ ದೊರೆತಿದೆ.
  • ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
  • ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
  • 2000 ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
  • ಸಮಾಜಸೇವೆಗಾಗಿ 2000 ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
  • ಮಿಲೆನಿಯಮ್ ಮಹಿಳಾ ಶಿರೋಮಣಿಪ್ರಶಸ್ತಿ ಲಭಿಸಿದೆ.
  • ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್‌ ಪ್ರತಿಷ್ಠಾನ ಪ್ರಶಸ್ತಿ (2001),
  • “ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…