News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕದ ಸಾಧಕರು

ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

6362

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.

ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ…

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್‌ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್‌ನ ಹೀತ್ರೂ ಇಂಟರ್‌ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸುಧಾಮೂರ್ತಿಯವರ ಸರಳ ಉಡುಗೆ…

ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.

ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಸುಧಾಮೂರ್ತಿಗೆ ಆ ಮಹಿಳೆ ಹಿಯಾಳಿಸಿದ್ದು ಹೇಗೆ..?

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.

ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್‌ ನಿರ್ವಹಿಸಿದ್ದು ಏರ್‌ಪೋರ್ಟ್‌ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.

ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!

ಸುಧಾಮೂರ್ತಿ ಕೊಟ್ಟ ಕೌಂಟರ್‌ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಇಂತಹ ಸರಳತೆಯ ಸುಧಾಮೂರ್ತಿಯವರ ಬಗ್ಗೆ ಒಂದು ಕಿರು ಪರಿಚಯ…

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಸುಧಾಮುರ್ತಿಯವರು ಪಡೆದಿರುವ ಪ್ರಶಸ್ತಿಗಳು…

  • ಬಿ.ಇ.(ಇಲೆಕ್ಟ್ರಿಕಲ್ ಇಂಜನಿಯರಿಂಗ್ ಪರೀಕ್ಷೆ) ಯಲ್ಲಿ ಪ್ರಥಮ ಸ್ಥಾನ ಲಭಿಸಿದಾಗ ಕರ್ನಾಟಕದ ಮುಖ್ಯ ಮಂತ್ರಿಗಳಿಂದ ಬೆಳ್ಳಿಯ ಪದಕ ಲಭಿಸಿತ್ತು.
  • ಎಮ್.ಟೆಕ್. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ದೊರೆತಾಗ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇಂಜನಿಯರ್ಸ್ ದಿಂದ ಬಂಗಾರದ ಪದಕ ದೊರೆತಿತ್ತು.
  • 1995ರಲ್ಲಿ ಬೆಂಗಳೂರಿನ ರೋಟರಿ ಕ್ಲಬ್ ನಿಂದ ಬೆಸ್ಟ್ ಟೀಚರ್ ಪುರಸ್ಕಾರ ದೊರೆತಿದೆ.
  • ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾದವರಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
  • ಸಮಾಜಸೇವೆಗಾಗಿ ಹುಬ್ಬಳ್ಳಿ ದಕ್ಷಿಣ ಭಾಗದ ರೋಟರಿ ಕ್ಲಬ್ ನಿಂದ ಪುರಸ್ಕಾರ ದೊರೆತಿದೆ.
  • 2000 ನೆಯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ ಲಭಿಸಿದೆ.
  • ಸಮಾಜಸೇವೆಗಾಗಿ 2000 ಸಾಲಿನ ಓಜಸ್ವಿನಿ ಪ್ರಶಸ್ತಿ ದೊರೆತಿದೆ.
  • ಮಿಲೆನಿಯಮ್ ಮಹಿಳಾ ಶಿರೋಮಣಿಪ್ರಶಸ್ತಿ ಲಭಿಸಿದೆ.
  • ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜನಿಯರಿಂಗ್‌ ಪ್ರತಿಷ್ಠಾನ ಪ್ರಶಸ್ತಿ (2001),
  • “ಶಾಲೆ ಮಕ್ಕಳಿಗಾಗಿ ಕಂಪ್ಯೂಟರ್” ಈ ಕೃತಿಗೆ ಅತ್ತಿಮಬ್ಬೆ ಪ್ರಶಸ್ತಿ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…