ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.
ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.
ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!
ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…