ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೊಂದಲ್ಲಿದೆ. ಯಾಕೆಂದರೆ ಬಂದ್’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.
ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ. ಬಸ್ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್ಗಳು, ಶಾಲಾ ಕಾಲೇಜುಗಳು, ಹೋಟೆಲ್ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…