ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ ಆಗ್ರಹಿಸಿ ಅನೇಕ ಬೇಡಿಕೆಗಳನ್ನ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಸೋಮವಾರ ನಡೆಯುವ ಬಂದ್ ಗೆ ಬೆಂಬಲ ನೀಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಆದರೆ, ಬಂದ್ ಗೆ ಕೆಲ ಸಂಘಟನೆಗಳ ವಿರೋಧವಿದೆ. ಹೀಗಾಗಿ ನಾಳೆ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ. ಹಾಗಾಗಿ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೊಂದಲ್ಲಿದೆ. ಯಾಕೆಂದರೆ ಬಂದ್’ಗೆ ಬೆಂಬಲ ನೀಡಲು ಹಲವು ಸಂಘಟನೆಗಳು ನಿರಾಕರಿಸಿವೆ.
ಕನ್ನಡ ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್, ರಾಜ್ಯ ಬಂದ್’ಗೆ ಕರೆ ನೀಡಿದ್ದಾರೆ. ಆದರೆ, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಆಟೋ ಚಾಲಕರ ಸಂಘದಿಂದಲೂ ಬೆಂಬಲ ಇಲ್ಲ ಎಂದು ಹೇಳಲಾಗಿದೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಗೆ ನೀರಸ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೂನ್ 12ರಂದು ರಾಜ್ಯ ಬಂದ್ ಇದೆಯೋ ಇಲ್ಲವೋ ಎಂಬ ಬಗ್ಗೆ ಇವತ್ತು ಅಂತಿಮ ನಿರ್ಧಾರ ಹೊರಬೀಳಬಹುದು. ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಒಕ್ಕೂಟ ಬಂದ್ಗೆ ಕರೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಬಂದ್ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದರೆ, ಚಾಲಕರು ಮತ್ತು ನಿರ್ವಾಹಕರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ ಎಂದೂ ಸಂಘ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಆಟೋರಿಕ್ಷಾ ಮಾಲೀಕರು ಮತ್ತು ಚಾಲಕರ ಸಂಘ, ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘ, ಎಪಿಎಂಸಿ ವರ್ತಕರ ಸಂಘ, ರಾಜ್ಯ ತೈಲ ವರ್ತಕರ ಸಂಘಗಳು ತಮ್ಮ ಬೆಂಬಲ ಇಲ್ಲ ಎಂದು ತಿಳಿಸಿವೆ. ಬಸ್ಗಳು ಮತ್ತು ಆಟೋರಿಕ್ಷಾಗಳ ಎಂದಿನಂತೆ ಸಂಚರಿಸುತ್ತವೆ. ಪೆಟ್ರೋಲ್ ಬಂಕ್ಗಳು, ಶಾಲಾ ಕಾಲೇಜುಗಳು, ಹೋಟೆಲ್ಗಳು, ಅಂಗಡಿಗಳು ಸಹ ಕಾರ್ಯನಿರ್ವಹಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…