ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…