ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…