ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.